ಮಹಿಳೆಯರ ಕಣ್ಣೀರಿನ ಶಾಪವೇ ಇಂದು ಅಝಂ ಖಾನ್ ಕಣ್ಣೀರಿಡಲು ಕಾರಣ ಎಂದ ಬಿಜೆಪಿ ನಾಯಕಿ

Webdunia
ಶನಿವಾರ, 19 ಅಕ್ಟೋಬರ್ 2019 (09:10 IST)
ನವದೆಹಲಿ : ಮಹಿಳೆಯರ ಕಣ್ಣೀರಿನ ಶಾಪವೇ ಇಂದು ಅಝಂ ಖಾನ್ ಕಣ್ಣೀರಿಡಲು ಕಾರಣ ಎಂದು ಬಿಜೆಪಿ ನಾಯಕಿ ಜಯಪ್ರದಾ ಹೇಳಿದ್ದಾರೆ.




ಭೂಕಬಳಿಕೆಯ ವಿಚಾರವಾಗಿ ಅಝಂ ಖಾನ್ ಮೇಲೆ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಪಟ್ಟ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಅಲ್ಲದೇ ಈ ವಿಚಾರವಾಗಿ ಅವರು ಮೇಕೆಗಳು ಹಾಗೂ ಕೋಳಿಗಳನ್ನು ಕದ್ದ ಆಪಾದನೆಯನ್ನು ತಮ್ಮ ಮೇಲೆ ಹೊರಿಸಲಾಗಿತ್ತಿದೆ ಎಂದು ವೇದಿಕೆಯ ಮೇಲೆ ಕಣ್ಣೀರಿಟ್ಟಿದ್ದರು.


ಈ ಬಗ್ಗೆ ಮಾತನಾಡಿದ ಜಯಪ್ರದಾ ಅವರು, ಆತನಿಂದ ಕಣ್ಣೀರಿಟ್ಟ ಮಹಿಳೆಯರ ಶಾಪವೇ ಇಂದು ಅಝಂ ಖಾನ್ ಕಣ್ಣೀರಿಡಲು ಕಾರಣ. ಇದೇ ಎಸ್ ಪಿ ಪಕ್ಷದಲ್ಲಿದ್ದ ವೇಳೆ ನನ್ನ ರಾಜಕೀಯ ಭವಿಷ್ಯವನ್ನು ಮುಗಿಸಲು ಅಝಂ ಖಾನ್ ಮುಂದಾಗಿದ್ದರು ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments