Webdunia - Bharat's app for daily news and videos

Install App

ಆಕರ್ಷಕ ವ್ಯಕ್ತಿತ್ವವಿಲ್ಲವೆಂದು ಗಗನ ಸಖಿ ಕೆಲಸ ಸಿಗಲಿಲ್ಲ: ಸ್ಮೃತಿ ಇರಾನಿ

Webdunia
ಗುರುವಾರ, 25 ಆಗಸ್ಟ್ 2016 (14:34 IST)
ಆಕರ್ಷಕ ವ್ಯಕ್ತಿತ್ವವಿಲ್ಲವೆಂಬ ಕಾರಣಕ್ಕೆ ಜೆಟ್ ಏರ್‌ವೇಸ್  ಕ್ಯಾಬಿನ್ ಸಿಬ್ಬಂದಿ ಸ್ಥಾನಕ್ಕೆ ನನ್ನನ್ನು ಅನರ್ಹಗೊಳಿಸಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಗುರುವಾರ ಹೇಳಿದ್ದಾರೆ. 

ಅಂದು ನಾನು ತಿರಸ್ಕೃತಗೊಂಡಿದ್ದಕ್ಕೆ ನಾನು ದೇವರಿಗೆ ಧನ್ಯವಾದ ಹೇಳ ಬಯಸುತ್ತೇನೆ. ಬಳಿಕ ನಾನು ಮೆಕ್‌ಡೊನಾಲ್ಡ್‌ನಲ್ಲಿ ಕೆಲಸ ಗಿಟ್ಟಿಸಿದೆ. ಆಮೇಲಾದದ್ದೂ ಇತಿಹಾಸ ಎನ್ನುತ್ತಾರೆ ನಟಿ ಪರಿವರ್ತಿತ ರಾಜಕಾರಣಿ.
 
ಏರ್ ಪ್ಯಾಸೆಂಜರ್ ಅಸೋಸಿಯೇಷನ್ ಆಫ್ ಇಂಡಿಯಾ (APAI) ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಜೆಟ್ ಏರ್‌ವೇಸ್ ಅಧಿಕಾರಿಗಳಿಗೆ ಪ್ರಶಸ್ತಿ ವಿತರಿಸಿ ಮಾತನ್ನಾಡುತ್ತಿದ್ದ ಜವಳಿ ಖಾತೆ ಸಚಿವೆ, ನಾನು ಇಲ್ಲಿ ಕೇವಲ ಒಬ್ಬ ಪ್ರಯಾಣಿಕಳಾಗಿ ಬಂದಿದ್ದೇನೆ ಎಂದು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Viral Video, ಉಜ್ಜಯಿನಿ ಮುಹರಂ ಮೆರವಣಿಗೆ ವೇಳೆ ತಳ್ಳಾಟ, ಇಬ್ಬರು ಪೊಲೀಸರಿಗೆ ಗಾಯ

ಮುಂದಿನ ಸುದ್ದಿ
Show comments