Webdunia - Bharat's app for daily news and videos

Install App

ASI ಯಿಂದ ಜ್ಞಾನವಾಪಿ ಮಸೀದಿ ಸಂಕೀರ್ಣ ಸಮೀಕ್ಷೆ

Webdunia
ಸೋಮವಾರ, 7 ಆಗಸ್ಟ್ 2023 (12:43 IST)
17 ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂಬದನ್ನು ಪತ್ತೆ ಮಾಡಲು ಜ್ಞಾನವಾಪಿ ಮಸೀದಿಯ ಮೂರು ಗುಮ್ಮಟಗಳ ಅಡಿಯಲ್ಲಿರುವ ಪ್ರದೇಶದ ವೈಜ್ಞಾನಿಕ ಪರೀಕ್ಷೆಗಳನ್ನು ಭಾನುವಾರ ನಡೆಸಲಾಯಿತು.

ನೆಲಮಾಳಿಗೆಗಳ ಶುಚಿಗೊಳಿಸುವಿಕೆಯೊಂದಿಗೆ ‘ಛಾಯಾಗ್ರಹಣ, ಮ್ಯಾಪಿಂಗ್ ಮತ್ತು ಪ್ರದೇಶದ ಅಳತೆ’ ಪೂರ್ಣಗೊಂಡಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದರು. ಆದರೆ ನ್ಯಾಯಂಗ ತೀರ್ಪಿನ ಪ್ರಕಾರ ಅಲ್ಲಿ ಸಮೀಕ್ಷೆ ನಡೆಯುತ್ತಿಲ್ಲ, ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಆರೋಪಿಸಿದ್ದರು.

ಇದೀಗ ನ್ಯಾಯಾಲಯದ ಆದೇಶದ ಪ್ರಕಾರ ಪ್ರಾಥಮಿಕ ಹಂತದ ಸಮೀಕ್ಷೆ ಮುಗಿದಿದ್ದು , ರಾಡಾರ್ ಸೇರಿದಂತೆ ಆಧುನೀಕ ಯಂತ್ರಗಳನ್ನು ಬಳಸಿ ದ್ವಿತೀಯ ಹಂತದ ಸಮೀಕ್ಷೆ ಪ್ರಾರಂಭವಾಗಿದೆ.

ಡಿಫರೆನ್ಷಿಯಲ್ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಡಿಜಿಪಿಎಸ್) ಮತ್ತು ಇತರ ತಂತ್ರಗಳನ್ನು ಕೆಲಸಕ್ಕೆ ಬಳಸಿಕೊಳ್ಳಲಾಗಿದೆ ಎಂದು ವಕೀಲ ಸುಧೀರ್ ತ್ರಿಪಾಠಿ ಅವರು ಶನಿವಾರ ಹೇಳಿದರು. ಇಲ್ಲಿಯವರೆಗಿನ ಸಮೀಕ್ಷೆಯಿಂದ ಹಿಂದೂಗಳು ತೃಪ್ತರಾಗಿದ್ದಾರೆ ಎಂದು ಅವರು ಹೇಳಿದರು.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments