Webdunia - Bharat's app for daily news and videos

Install App

ಕ್ಲೀನ್‌ಚಿಟ್: ದೇಶವಿರೋಧಿ ಘೋಷಣೆ ಕೂಗಿಲ್ಲ ಕನ್ಹೈಯ್ಯ ಕುಮಾರ್

Webdunia
ಬುಧವಾರ, 1 ಮಾರ್ಚ್ 2017 (13:13 IST)
ಕಳೆದ ವರ್ಷ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಜೆಎನ್‌ಯುವಿನಲ್ಲಿ ದೇಶವಿರೋಧಿ ಘೋಷಣೆ ಕೂಗಿದ ಪ್ರಕರಣದ ಮಹತ್ವದ ಬೆಳವಣಿಗೆಯಾಗಿ ಕನ್ನೈಯ್ಯ ಕುಮಾರ್‌ಗೆ ಕ್ಲೀನ್‌ಚಿಟ್ ಸಿಕ್ಕಿದೆ. 

ಕನ್ನೈಯ್ಯ ದೇಶ ವಿರೋಧಿ ಘೋಷಣೆ ಕೂಗಿಯೇ ಇಲ್ಲ ಎಂಬುದು ತನಿಖೆಯಿಂದ ಸಾಬೀತಾಗಿದೆ.
 
ಕನ್ನೈಯ್ಯ ಅವರ ಮೇಲೆ ಹೇರಿದ್ದ ಆರೋಪವನ್ನು ಸಾಬೀತು ಪಡಿಸಲು ದೆಹಲಿ ಪೊಲೀಸರು ವಿಫಲರಾಗಿದ್ದು, ತಮ್ಮ ವಿರುದ್ಧದ ದೇಶದ್ರೋಹಿ ಆರೋಪದಿಂದ ಕನ್ನೈಯ್ಯ ಮುಕ್ತರಾಗಿದ್ದಾರೆ.
 
ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ನವದೆಹಲಿಯ ಜವಾಹರಲಾಲ್ ವಿಶ್ವವಿದ್ಲಾಯಲಯದಲ್ಲಿ ರಾಷ್ಟ್ರವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನೈಯ್ಯ, ಉಮರ್ ಖಾಲಿದ್ ಮತ್ತು ಅನಿರ್ಬನ್ 
 
ಭಟ್ಟಾಚಾರ್ಯ ಎಂಬ ಮೂವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿತ್ತು. ಇನ್ನು ಕೆಲವು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿತ್ತು. ಕನ್ನೈಯ್ಯ ವಿರುದ್ಧ ಬಲವಾದ ಸಾಕ್ಷಿ ಇದೆ ಎಂದು ದೆಹಲಿ ಪೊಲೀಸ್ ಅಧೀಕ್ಷಕ ಬಿ.ಎಸ್.ಬಸ್ಸಿ ಹೇಳಿದ್ದರು. 
 
ಧ್ವನಿ ಮಾದರಿ ಪರೀಕ್ಷೆ ಮಾಡಲಾಗಿ  ಘೋಷಣೆ ಕೂಗಿದ ಧ್ವನಿ ಕನ್ನೈಯ್ಯನವರ ಧ್ವನಿಗೆ ಹೋಲಿಕೆಯಾಗುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.
 
ದೇಶವಿರೋಧಿ ಘೋಷಣೆ ಕೂಗಿದವರೆಲ್ಲರೂ ಕಾಶ್ಮೀರದವರೆಂದು ಗುರುತಿಸಲಾಗಿದ್ದು, ಅವರಲ್ಲಿ ಒಬ್ಬರು ಉಪನ್ಯಾಸಕರು ಎನ್ನಲಾಗುತ್ತಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments