Webdunia - Bharat's app for daily news and videos

Install App

ಸ್ವಾಮಿ ವಿವೇಕಾನಂದ ಪ್ರತಿಮೆ ಭಗ್ನಗೊಳಿಸಿದ ಜೆಎನ್ ಯು ವಿದ್ಯಾರ್ಥಿಗಳು

Webdunia
ಶುಕ್ರವಾರ, 15 ನವೆಂಬರ್ 2019 (09:33 IST)
ನವದೆಹಲಿ : ಉದ್ಘಾಟನೆಯಾಗಬೇಕಿರುವ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಕೆಲ ಪುಂಡ ವಿದ್ಯಾರ್ಥಿಗಳು ವಿರೂಪಗೊಳಿಸಿದ ಘಟನೆ ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ನಡೆದಿದೆ.




ಹಾಸ್ಟೆಲ್ ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು  ಉಪ ಕುಲಪತಿ ಮಮಿದಲಾ ಜಗದೀಶ್ ಕುಮಾರ್ ಅವರ ಬಗ್ಗೆ ಸ್ವಾಮಿ ವಿವೇಕಾನಂದ ಪ್ರತಿಮೆಯ ಮೇಲೆ ಆಕ್ಷೇಪಾರ್ಹ ಬರಹ ಬರೆದು ಕೇಸರಿ ಬಟ್ಟೆ ಸುತ್ತಿದ್ದ ಪ್ರತಿಮೆಯನ್ನು  ಭಗ್ನಗೊಳಿಸಿದ್ದಾರೆ.


ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇದರಲ್ಲಿ ತಮ್ಮ ಕೈವಾಡವಿಲ್ಲ. ವಿದ್ಯಾರ್ಥಿಗಳ ಹೆಸರು ಹಾಳು ಮಾಡಲು ಎಬಿವಿಪಿ ಹೀಗೆ ಮಾಡಿದೆ ಎಂದು ಜೆಎನ್ ಯು ವಿದ್ಯಾರ್ಥಿ ಒಕ್ಕೂಟ ಹೇಳಿದೆ. ಪೊಲೀಸರು ಈ ಕೃತ್ಯದ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments