ಜೆಎನ್‍ಯು:ಹಿಂಸಾಚಾರ ನಡೆಸಿದ್ರೆ ವಿದ್ಯಾರ್ಥಿಗಳ ಪ್ರವೇಶ ರದ್ದು

Webdunia
ಶುಕ್ರವಾರ, 3 ಮಾರ್ಚ್ 2023 (10:53 IST)
ನವದೆಹಲಿ : ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಸಂಬಂಧಿಸಿ ಜೆಎನ್ಯುನಲ್ಲಿ ನಡೆದ ತೀವ್ರ ಪ್ರತಿಭಟನೆ ಬೆನ್ನಲ್ಲೇ ಈ ರೀತಿಯ ಅಹಿತಕರ ಘಟನೆ ನಡೆಯದಂತೆ ತಡೆಯಲು ಅಲ್ಲಿನ ಆಡಳಿತ ಮಂಡಳಿ ನೂತನ ನಿಯಮಗಳನ್ನು ಜಾರಿಗೆ ತಂದಿವೆ.
 
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಹಿಂಸಾಚಾರವನ್ನು ತಡೆಯಲು ಹೊಸದೊಂದು ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು ಧರಣಿ ನಡೆಸಿದರೇ 20,000 ರೂ. ಗಳಿಂದ 30,000 ರೂ.ಗಳ ದಂಡ ವಿಧಿಸಲಾಗುತ್ತದೆ. ಯಾವುದಾದರೂ ಹಿಂಸಾಚಾರ ಘಟನೆಯನ್ನು ನಡೆಸಿದರೇ ಅವರ ಪ್ರವೇಶವನ್ನು ರದ್ದುಗೊಳಿಸುವುದಾಗಿ ತಿಳಿಸಿದೆ.

ಜೆಎನ್ಯು ವಿದ್ಯಾರ್ಥಿಗಳ ಶಿಸ್ತಿನ ನಿಯಮಗಳು ಹಾಗೂ ಸರಿಯಾದ ನಡುವಳಿಕೆಗೆ ಸಂಬಂಧಿಸಿ 10 ಪುಟಗಳಿಗೆ ನೋಟಿಸ್ ಜಾರಿ ಮಾಡಿದೆ. ಪ್ರತಿಭಟನೆಗಳು ಹಾಗೂ ಫೋರ್ಜರಿಗಳಂತಹ ವಿವಿಧ ರೀತಿಯ ಕೃತ್ಯಗಳಿಗೆ ಅನೇಕ ಶಿಕ್ಷೆಯನ್ನು ಕಾಯ್ದಿರಿಸಿದೆ. ಈ ಎಲ್ಲ ನಿಯಮಗಳು ಫೆ. 3ರಂದು ಜಾರಿಗೆ ಬರುವುದಾಗಿ ತಿಳಿಸಿವೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ಮುಂದಿನ ಸುದ್ದಿ
Show comments