Webdunia - Bharat's app for daily news and videos

Install App

ಕೃಷ್ಣಮೃಗ ಹತ್ಯೆ ಪ್ರಕರಣ: 18ಕ್ಕೆ ಅಂತಿಮ ತೀರ್ಪು

Webdunia
ಮಂಗಳವಾರ, 10 ಜನವರಿ 2017 (07:23 IST)
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ವಿರುದ್ಧದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧ್ಪುರ ಜಿಲ್ಲಾ ನ್ಯಾಯಾಲಯ ಜನವರಿ 18ಕ್ಕೆ ತೀರ್ಪು ಪ್ರಕಟಿಸಲಿದೆ.
 
ಅಂದು ಖುದ್ದು ಹಾಜರಾಗುವಂತೆ ನಟನಿಗೆ ಕೋರ್ಟ್ ಸೂಚಿಸಿದೆ.
 
ಪರವಾನಿಗೆ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡ ಆರೋಪ ಸಲ್ಮಾನ್ ಮೇಲಿದೆ. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ - ಪ್ರತಿವಾದ ಅಂತ್ಯಗೊಂಡಿದ್ದು ತೀರ್ಪನ್ನು 18ಕ್ಕೆ ಕಾಯ್ದಿರಿಸಲಾಗಿದೆ. 
 
1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್ ನಡೆಯುವಾಗ ಸಲ್ಮಾನ್ ಜೋಧ್ಪುರದ ಬಳಿ ಇರುವ ರಕ್ಷಿತಾರಣ್ಯದಲ್ಲಿ ಕೃಷ್ಣಮೃಗವನ್ನು ಬೇಟೆಯಾಡಿದ್ದರು. ಅವರ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
 
ಪ್ರಕರಣಕ್ಕೆ ಸಂಬಂಧಿಸಿದಂತೆ ನಟನಿಗೆ ಈಗಾಗಲೇ ಎರಡು ಬಾರಿ ಜೈಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments