Webdunia - Bharat's app for daily news and videos

Install App

ಪತ್ರಕರ್ತೆ ಗೌರಿ ಹತ್ಯೆ ಪ್ರಕರಣ: ಆರೋಪಿ ಮೋಹನ್‌ ನಾಯಕ್‌ ಜಾಮೀನು ರದ್ದುಗೆ ಸುಪ್ರೀಂ ನಿರಾಕರಣೆ

Sampriya
ಗುರುವಾರ, 22 ಆಗಸ್ಟ್ 2024 (14:58 IST)
Photo Courtesy X
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹತ್ಯೆ ಆರೋಪಿ ಮೋಹನ್ ನಾಯಕ್‌ಗೆ ನೀಡಿಡದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಿರಾಕರಣೆ ಮಾಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು ಈ ಸಂಬಂಧ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಎತ್ತಿಹಿಡಿದಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ಮೋಹನ್ ನಾಯಕ್‌ಗೆ ಅವರು ಜಾಮೀನು ಮೂಲಕ ಹೊರಬಂದಿದ್ದರು. ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಕರ್ನಾಟಕ ಹೈಕೋರ್ಟ್ 2023 ರ ಡಿಸೆಂಬರ್‌ನಲ್ಲಿ ನಾಯಕ್‌ಗೆ ಜಾಮೀನು ನೀಡಿತ್ತು.

2017ರಲ್ಲಿ ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಡಿಸೆಂಬರ್ 7, 2023 ರಂದು, ಕರ್ನಾಟಕ ಹೈಕೋರ್ಟ್ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು. ಈತ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ವ್ಯಕ್ತಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಮುಂದಿನ ಸುದ್ದಿ
Show comments