Webdunia - Bharat's app for daily news and videos

Install App

ರಾಜ್ಯಸಭಾ ಸದಸ್ಯರಾಗಿ ಜೆಪಿ ನಡ್ಡಾ ಪ್ರಮಾಣ ವಚನ ಸ್ವೀಕಾರ

Sampriya
ಶನಿವಾರ, 6 ಏಪ್ರಿಲ್ 2024 (18:40 IST)
Photo Courtesy X
ನವದೆಹಲಿ: ಭಾರತೀಯ ಜನತಾ ಪಕ್ಷದ  ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು  ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಸಂಸತ್ ಭವನದಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ಚುನಾಯಿತ ಸದಸ್ಯರಾಗಿರುವ ನಡ್ಡಾ ಅವರಿಗೆ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಪ್ರಮಾಣ ವಚನ ಬೋಧಿಸಿದರು.

ಈ ಬಗ್ಗೆ ರಾಷ್ಟ್ರಪತಿ ಎಕ್ಸ್‌ ಖಾತೆಯಲ್ಲಿ ಬರೆದು ಪೋಟೋಗಳನ್ನು ಪೋಸ್ಟ್‌ ಮಾಡಲಾಗಿದೆ.   "ಉಪರಾಷ್ಟ್ರಪತಿ  ಜಗದೀಪ್ ಧಂಖರ್ ಅವರು ಇಂದು ಸಂಸತ್ ಭವನದಲ್ಲಿ ಚುನಾಯಿತ ರಾಜ್ಯಸಭಾ ಸದಸ್ಯರಾಗಿ ಜಗತ್ ಪ್ರಕಾಶ್ ನಾರಾಯಣ ಲಾಲ್ ನಡ್ಡಾ ಅವರಿಗೆ ಪ್ರಮಾಣ ವಚನ ಬೋಧಿಸಿದರು" ಎಂದು ಬರೆಯಲಾಗಿದೆ.

ನಡ್ಡಾ ಅವರನ್ನು ಹೊರತುಪಡಿಸಿ, ರಾಜ್ಯಸಭೆಗೆ ಹೊಸದಾಗಿ ಚುನಾಯಿತರಾದ ಇತರ ಐವರು ಸದಸ್ಯರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಪ್ರಮಾಣವಚನ ಸ್ವೀಕರಿಸಿದ ಚುನಾಯಿತ ಸದಸ್ಯರಲ್ಲಿ ಮಹಾರಾಷ್ಟ್ರದಿಂದ ಅಶೋಕರಾವ್ ಶಂಕರರಾವ್ ಚವಾಣ್, ರಾಜಸ್ಥಾನದಿಂದ ಚುನ್ನಿಲಾಲ್ ಗರಾಸಿಯಾ, ತೆಲಂಗಾಣದಿಂದ ಅನಿಲ್ ಕುಮಾರ್ ಯಾದವ್ ಮಂದಾಡಿ ಮತ್ತು ಪಶ್ಚಿಮ ಬಂಗಾಳದಿಂದ ಸುಶ್ಮಿತಾ ದೇವ್ ಮತ್ತು ಮೊಹಮ್ಮದ್ ನಡಿಮುಲ್ ಹಕ್ ಸೇರಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಮುಂದಿನ ಸುದ್ದಿ
Show comments