Webdunia - Bharat's app for daily news and videos

Install App

ನ್ಯಾಯಮೂರ್ತಿಗಳ ನೇಮಕಾತಿ ಪ್ರಸ್ತಾವ ಶೀಘ್ರ ಇತ್ಯರ್ಥದ ಭರವಸೆ ಸಿಕ್ಕಿದೆ:ಸಿಜೆಐ

Webdunia
ಭಾನುವಾರ, 3 ಅಕ್ಟೋಬರ್ 2021 (15:19 IST)
ನವದೆಹಲಿ : ಎಂಟು ಮಂದಿ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳ ನೇಮಕಾತಿಗಾಗಿ ಬಾಕಿ ಇರುವ ಶಿಫಾರಸುಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಇತ್ಯರ್ಥಗೊಳಿಸುವುದಾಗಿ ಕಾನೂನು ಸಚಿವ ಕಿರಣ್ ರಿಜಿಜು ಭರವಸೆ ನೀಡಿರುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಶನಿವಾರ ಹೇಳಿದ್ದಾರೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್ಎಎಲ್ಎಸ್ಎ) ಹಮ್ಮಿಕೊಂಡಿರುವ ಆರು ವಾರಗಳ 'ಪ್ಯಾನ್ ಇಂಡಿಯಾ ಕಾನೂನು ಅರಿವು ಮತ್ತು ಔಟ್ರೀಚ್ ಅಭಿಯಾನ'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
'ಮೇ ತಿಂಗಳಿನಿಂದ ನಾವು 106ಕ್ಕೂ ಹೆಚ್ಚು ನ್ಯಾಯಾಧೀಶರನ್ನು ವಿವಿಧ ಹೈಕೋರ್ಟ್ಗಳಿಗೆ ಮತ್ತು ಒಂಬತ್ತು ಮುಖ್ಯ ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ಗಳಿಗೆ ನೇಮಕ ಮಾಡಲು ಶಿಫಾರಸು ಮಾಡಿದ್ದೇವೆ. ಸರ್ಕಾರವು ಈವರೆಗೆ 106 ನ್ಯಾಯಾಧೀಶರ ಪೈಕಿ ಏಳು ಮತ್ತು 9 ಮುಖ್ಯ ನ್ಯಾಯಮೂರ್ತಿಗಳ ಪೈಕಿ ಒಬ್ಬರ ಶಿಫಾರಸು ಇತ್ಯರ್ಥಗೊಳಿಸಿದೆ' ಎಂದು ಅವರು ಹೇಳಿದರು.
'ಉಳಿದ ಹೆಸರುಗಳನ್ನು ಸರ್ಕಾರವು ಶೀಘ್ರದಲ್ಲೇ ಇತ್ಯರ್ಥಗೊಳಿಸಲಿದೆಂದು ನಾನು ನಿರೀಕ್ಷಿಸಿರುವೆ' ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments