Select Your Language

Notifications

webdunia
webdunia
webdunia
webdunia

ತಮಿಳುನಾಡು ಸರ್ಕಾರದಿಂದ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ; ಕೈ ಬಿಟ್ಟ ಸುಪ್ರೀಂ

ನವದೆಹಲಿ
ನವದೆಹಲಿ , ಶನಿವಾರ, 17 ಫೆಬ್ರವರಿ 2018 (07:32 IST)
ನವದೆಹಲಿ : ಕಾವೇರಿ ವಿವಾದದ ಕುರಿತು ಶುಕ್ರವಾರ ಅಂತಿಮ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಜೊತೆಗೆ ತಮಿಳುನಾಡು ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೂಡ  ಕೈಬಿಟ್ಟಿರುವುದಾಗಿ ತಿಳಿಸಿದೆ.


ಕಾವೇರಿ ನ್ಯಾಯಾಧಿಕರಣದ ಐತೀರ್ಪಿನಂತೆ ನಿಗಧಿತ ಪ್ರಮಾಣದಲ್ಲಿ ನೀರು ಹರಿಸಿಲ್ಲ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 2013ರಲ್ಲಿ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ ಪ್ರಕರಣವನ್ನು ದಾಖಲಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಮುಂದುವರಿಸಲು ಇಚ್ಛಿಸುವುದಿಲ್ಲ ಎಂದು ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನದಿ ನೀರು ಹಂಚಿಕೆ; ಸುಪ್ರೀಂ ತೀರ್ಪಿನ ಬಗ್ಗೆ ರಜನಿಕಾಂತ್ ಅಸಮಾಧಾನ