Webdunia - Bharat's app for daily news and videos

Install App

ಬಿಜೆಪಿಯಿಂದಲೂ ಹೊರ ನಡೆದ ಜ್ಯೋತಿರಾದಿತ್ಯ ಸಿಂಧಿಯಾ?

Webdunia
ಶನಿವಾರ, 6 ಜೂನ್ 2020 (11:14 IST)
ನವದೆಹಲಿ: ಇತ್ತೀಚೆಗಷ್ಟೇ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಈಗ ಬಿಜೆಪಿಯಿಂದಲೂ ಹೊರ ನಡೆಯಲು ಹೊರಟಿದ್ದಾರಾ? ಇಂತಹದ್ದೊಂದು ಅನುಮಾನ ಮೂಡಿದೆ.


ಯಾಕೆಂದರೆ ಜ್ಯೋತಿರಾಧಿತ್ಯ ತಮ್ಮ ಟ್ವಿಟರ್ ಪೇಜ್ ನಲ್ಲಿ ಇದುವರೆಗೆ ಬಿಜೆಪಿ ನಾಯಕ ಎಂದು ಬರೆದುಕೊಂಡಿದ್ದರು. ಆದರೆ ಇದೀಗ ಇದ್ದಕ್ಕಿದ್ದಂತೆ ಬಿಜೆಪಿ ಹೆಸರನ್ನು ಅಳಿಸಿ ಹಾಕಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬಿಡುವ ಮುನ್ನವೂ ಅವರು ಇದೇ ರೀತಿ ಪಕ್ಷದ ಹೆಸರು ಅಳಿಸಿ ಹಾಕಿದ್ದರು. ಹೀಗಾಗಿ ಈಗಲೂ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಮೂಡಿ ಪಕ್ಷದಿಂದ ಹೊರನಡೆಯಲು ಸಿದ್ಧತೆ ನಡೆಸಿದ್ದಾರಾ ಎಂಬ ಅನುಮಾನ ಹರಡಿದೆ.

ಆದರೆ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಜ್ಯೋತಿರಾದಿತ್ಯ ಸಿಂಧಿಯಾ ಅಂತಹ ಯಾವುದೇ ಉದ್ದೇಶವೂ ಇಲ್ಲ, ಬಿಜೆಪಿ ಜತೆಗೆ ತನಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments