Select Your Language

Notifications

webdunia
webdunia
webdunia
webdunia

ರಜನಿಕಾಂತ್ ಜೊತೆಗೆ ಚುನಾವಣೆ ಎದರಿಸಲು ಯೋಚಿಸಿಬೇಕಿದೆ- ಕಮಲ್ ಹಾಸನ್

ರಜನಿಕಾಂತ್ ಜೊತೆಗೆ ಚುನಾವಣೆ ಎದರಿಸಲು ಯೋಚಿಸಿಬೇಕಿದೆ- ಕಮಲ್ ಹಾಸನ್
ಚೆನ್ನೈ , ಶುಕ್ರವಾರ, 9 ಫೆಬ್ರವರಿ 2018 (09:31 IST)
ಸೂಪರ್ ಸ್ಟಾರ್ ರಜನಿಕಾಂತ ಹಾಗೂ ನಾನು ಒಟ್ಟಾಗಿ ಚುನಾವಣೆ ಎದುರಿಸುವ ಅಗತ್ಯಬಿದ್ದರೆ ಆಲೋಚನೆ ಮಾಡಬೇಕಾಗುತ್ತದೆ ಎಂದು ನಟ ಕಮಲ್ ಹಾಸನ್ ತಿಳಿಸಿದ್ದಾರೆ.

ಇದೇ ತಿಂಗಳು ರಾಜಕೀಯ ಪಕ್ಷದ ಹೆಸರನ್ನು ಘೋಷಣೆ  ಮಾಡಲಿರುವ ಕಮಲ್ ಹಾಸನ್ ಅವರು, ರಜನಿಕಾಂತ್ ಅವರ ದೃಷ್ಠಿಕೋನವನ್ನು  ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಇಬ್ಬರು ನಟರು ಒಟ್ಟಾಗಿ ಚುನಾವಣೆ  ಎದುರಿಸಬೇಕು ಎಂಬ ಮಾತು ಪದೇಪದೇ ಕೇಳಿಬರುತ್ತಿದ್ದು, ಇದಕ್ಕೆ ಸಮಯವೇ ಉತ್ತರ ನೀಡಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಯೋಧರು ಸಾಯುತ್ತಿದ್ದರೆ ಸರ್ಕಾರದಿಂದ ಪಕೋಡ ಮಾತು- ಶಿವಸೇನೆ ಕಿಡಿ