Webdunia - Bharat's app for daily news and videos

Install App

ಪುಲ್ವಾಮಾ ದಾಳಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್

Webdunia
ಮಂಗಳವಾರ, 19 ಫೆಬ್ರವರಿ 2019 (11:18 IST)
ಚೆನ್ನೈ : ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯುವುದಕ್ಕೆ ಎಂದು ಬಹುಭಾಷಾ ನಟ, ರಾಜಕಾರಣಿ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು,’ ಲೈನ್ ಆಫ್ ಕಂಟ್ರೋಲ್‍ನಲ್ಲಿ ಇದ್ದರೆ ಒಬ್ಬ ಸೈನಿಕ ಕೂಡ ಹುತಾತ್ಮರಾಗುವುದಿಲ್ಲ. ಸೈನ್ಯವನ್ನು ಗಡಿ ರೇಖೆ ದಾಟಿ ಮುಂದೆ ಹೋಗುವಂತೆ ಮಾಡುವುದು ಸರಿಯಲ್ಲ. ಜಗತ್ತು ಬದಲಾಗಿದೆ. ನಮ್ಮ ಸೈನ್ಯ ಇನ್ನೂ ಯಾಕೆ ಬದಲಾಗುತ್ತಿಲ್ಲ’ ಎಂದು ಹೇಳಿದ್ದಾರೆ.


ಹಾಗೇ ಇದೇ ವೇಳೆ ಅವರು ಮಾತನಾಡುತ್ತ ಕಾಶ್ಮೀರ ವಿಚಾರವಾಗಿ ಜನಾಭಿಪ್ರಾಯ ಸಂಗ್ರಹಕ್ಕೆ ಸರ್ಕಾರ ಯಾಕೆ ಭಯಪಡ್ತಿದೆ? ಅಂತ ಪ್ರಶ್ನೆ ಮಾಡಿದ್ದಾರೆ.


ಭಾರತ ಉಳಿದ ಎಲ್ಲ ರಾಷ್ಟ್ರಗಳಿಗಿಂತ ಅತ್ಯುತ್ತಮವೆಂದು ತರಿಸಬೇಕಿದೆ ಎನ್ನುವ ಮೂಲಕ ಪುಲ್ವಾಮಾ ದಾಳಿಯ ಪ್ರತಿಕಾರವನ್ನು ಕೈಬಿಡುವಂತೆ ಹೇಳಿರುವ ಈ ಮಾತು ವಿವಾದಕ್ಕೆ ಕಾರಣವಾಗಿದ್ದು, ಈ ಹೇಳಿಕೆಗಳು ವೈರಲ್ ಆಗುತ್ತಿದ್ದಂತೆ ಎಲ್ಲಾ ಕಡೆ ಕಮಲ್ ಹಾಸನ್ ವಿರುದ್ಧ ಟೀಕೆಗಳು ಕೇಳಿ ಬರುತ್ತಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments