Webdunia - Bharat's app for daily news and videos

Install App

ಪಬ್ಲಿಸಿಟಿಗಾಗಿ ಕಮಲ್ ಹಾಸನ್ ಹೀಗೆ ಮಾಡಿದರಂತೆ!

Webdunia
ಭಾನುವಾರ, 5 ನವೆಂಬರ್ 2017 (09:11 IST)
ಚೆನ್ನೈ: ಹೊಸ ಪಕ್ಷ ಸ್ಥಾಪಿಸುವ ಹೊಸ್ತಿಲಲ್ಲಿ ಪಬ್ಲಿಸಿಟಿಗಾಗಿ ನಟ ಕಮಲ್ ಹಾಸನ್ ಹಿಂದೂ ಭಯೋತ್ಪಾದನೆ ಎಂಬ ವಿಷಯವನ್ನು ಕೆದಕಿದರು ಎಂದು ಹಿರಿಯ ಪತ್ರಕರ್ತರೊಬ್ಬರು ಟೀಕಿಸಿದ್ದಾರೆ.

 
ಪತ್ರಿಕೆಯೊಂದರಲ್ಲಿ ಕಮಲ್ ಹಾಸನ್ ಬಲಪಂಥೀಯರಲ್ಲೂ ಭಯೋತ್ಪಾದಕರಿದ್ದಾರೆ ಎಂದು ಹೇಳಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಮಲ್ ಈ ಹೇಳಿಕೆ ಪಬ್ಲಿಸಿಟಿ ಸ್ಟಂಟ್ ಎಂದು ಹಿರಿಯ ಪತ್ರಕರ್ತ ಎಸ್. ವೆಂಕಟ್ರಮಣ್ ಆರೋಪಿಸಿದ್ದಾರೆ.

ಹಿಂದೂ ಭಯೋತ್ಪಾದಕರು ಎನ್ನುವ ಮೂಲಕ ಕಮಲ್ ಕೋಟ್ಯಾಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಮೊದಲು ಇದೆಲ್ಲಾ ನಟನ ಪಬ್ಲಿಸಿಟಿ ನಾಟಕ ಎಂದು ಅವರು ಬಣ್ಣಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments