Webdunia - Bharat's app for daily news and videos

Install App

ರಾಫೆಲ್ ಡೀಲ್ ವಿವಾದಕ್ಕೆ ನಟ ಕಮಲ್ ಹಾಸನ್ ಎಂಟ್ರಿ

Webdunia
ಶನಿವಾರ, 29 ಸೆಪ್ಟಂಬರ್ 2018 (08:52 IST)
ನವದೆಹಲಿ: ರಾಫೆಲ್ ಡೀಲ್ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಹಗರಣ ಮಾಡಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಇದೀಗ ನಟ, ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ಇಲ್ಲದ ಹಗರಣ ಸೃಷ್ಟಿಸುತ್ತಿದೆ ಎಂದು ರಾಫೆಲ್ ವಿಚಾರದಲ್ಲಿ ಕಿಡಿ ಕಾರುತ್ತಿರುವ ಬಿಜೆಪಿ ತಾನು ಅಮಾಯಕ ಎಂದಾದರೆ ತನಿಖೆ ನಡೆಸಲಿ. ಆಗ ಎಲ್ಲರಿಗೂ ಸತ್ಯ ಗೊತ್ತಾಗುತ್ತದಲ್ಲ ಎಂದು ಕಮಲ್ ಹಾಸನ್ ಹೇಳಿದ್ದಾರೆ.

‘ತಾನು ತಪ್ಪು ಮಾಡಿಲ್ಲವೆಂದರೆ ಬಿಜೆಪಿಗೆ ಭಯ ಬೇಕಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಲಿ. ರಾಫೆಲ್ ಡೀಲ್ ಬಗ್ಗೆ ಹಲವು ಅಪಾದನೆಗಳು, ಅನುಮಾನಗಳು ಬರುತ್ತಿವೆ. ಹೀಗಾಗಿ ಇದರ ಬಗ್ಗೆ ತನಿಖೆಯಾಗಲಿ’ ಎಂದು ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ.

ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಮಾಡುವಾಗ ಕೇಂದ್ರದ ಬಿಜೆಪಿ ನಾಯಕರು ಫ್ರಾನ್ಸ್ ಜತೆಗೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಆರೋಪಿಸುತ್ತಲೇ ಇದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ಮುಂದಿನ ಸುದ್ದಿ
Show comments