Webdunia - Bharat's app for daily news and videos

Install App

ಕಾವೇರಿ ಹೋರಾಟಕ್ಕಿಳಿದ ರಜನೀಕಾಂತ್, ಕಮಲ್ ಹಾಸನ್

Webdunia
ಭಾನುವಾರ, 8 ಏಪ್ರಿಲ್ 2018 (12:51 IST)
89ಚೆನ್ನೈ: ಕಾವೇರಿ ನದಿ ನಿರ್ವಹಣೆಗಾಗಿ ಜಲ ನಿರ್ವಹಣಾ ಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸೂಪರ್ ಸ್ಟಾರ್ ರಜನೀಕಾಂತ್, ಕಮಲ್ ಹಾಸನ್ ಕೈ ಜೋಡಿಸಿದ್ದಾರೆ.

ಕರ್ನಾಟಕ ಜಲ ಮಂಡಳಿ ರಚನೆಯಾಗಬಾರದೆಂದು ಒತ್ತಾಯಿಸುತ್ತಿದ್ದರೆ ಅತ್ತ ತಮಿಳು ನಾಡು ರಚನೆಯಾಗಬೇಕೆಂದು ಪಟ್ಟು ಹಿಡಿದಿದೆ. ಈ ಸಂಬಂಧ ಮೊನ್ನೆಯಷ್ಟೇ ತಮಿಳುನಾಡು ಬಂದ್ ಆಚರಿಸಲಾಗಿತ್ತು. ಏಪ್ರಿಲ್ 12 ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆಕೊಟ್ಟಿದ್ದಾರೆ.

ವಿಶೇಷವೆಂದರೆ ತಮಿಳುನಾಡು ಹೋರಾಟಕ್ಕೆ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಕೂಡಾ ಧ್ವನಿಗೂಡಿಸಿದ್ದಾರೆ. ಈಗಾಗಲೇ ತಮಿಳುನಾಡಿನಲ್ಲಿ ಈ ಕುರಿತಾಗಿ ಉಪವಾಸ ಸತ್ಯಾಗ್ರಹ ಕೂಡಾ ನಡೆಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments