ಕಾವೇರಿ ಹೋರಾಟಕ್ಕಿಳಿದ ರಜನೀಕಾಂತ್, ಕಮಲ್ ಹಾಸನ್

Webdunia
ಭಾನುವಾರ, 8 ಏಪ್ರಿಲ್ 2018 (12:51 IST)
89ಚೆನ್ನೈ: ಕಾವೇರಿ ನದಿ ನಿರ್ವಹಣೆಗಾಗಿ ಜಲ ನಿರ್ವಹಣಾ ಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸೂಪರ್ ಸ್ಟಾರ್ ರಜನೀಕಾಂತ್, ಕಮಲ್ ಹಾಸನ್ ಕೈ ಜೋಡಿಸಿದ್ದಾರೆ.

ಕರ್ನಾಟಕ ಜಲ ಮಂಡಳಿ ರಚನೆಯಾಗಬಾರದೆಂದು ಒತ್ತಾಯಿಸುತ್ತಿದ್ದರೆ ಅತ್ತ ತಮಿಳು ನಾಡು ರಚನೆಯಾಗಬೇಕೆಂದು ಪಟ್ಟು ಹಿಡಿದಿದೆ. ಈ ಸಂಬಂಧ ಮೊನ್ನೆಯಷ್ಟೇ ತಮಿಳುನಾಡು ಬಂದ್ ಆಚರಿಸಲಾಗಿತ್ತು. ಏಪ್ರಿಲ್ 12 ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆಕೊಟ್ಟಿದ್ದಾರೆ.

ವಿಶೇಷವೆಂದರೆ ತಮಿಳುನಾಡು ಹೋರಾಟಕ್ಕೆ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಕೂಡಾ ಧ್ವನಿಗೂಡಿಸಿದ್ದಾರೆ. ಈಗಾಗಲೇ ತಮಿಳುನಾಡಿನಲ್ಲಿ ಈ ಕುರಿತಾಗಿ ಉಪವಾಸ ಸತ್ಯಾಗ್ರಹ ಕೂಡಾ ನಡೆಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments