Webdunia - Bharat's app for daily news and videos

Install App

ಕರ್ನಾಟಕದ ಜಾನಪದ ಕ್ರೀಡೆ ಕಂಬಳಕ್ಕೆ ಇನ್ಯಾರೂ ತಗಾದೆ ತೆಗೆಯುವಂತಿಲ್ಲ!

Webdunia
ಸೋಮವಾರ, 12 ಮಾರ್ಚ್ 2018 (11:59 IST)
ನವದೆಹಲಿ: ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳಕ್ಕೆ ರಾಷ್ಟ್ರಪತಿ ಅಂಕಿತ ದೊರಕಿದ್ದು, ಈ ಜಾನಪದ ಕ್ರೀಡೆಗೆ ಪ್ರಾಣಿ ಹಿಂಸೆ ನೆಪದಲ್ಲಿ ಇನ್ಯಾರೂ ತಗಾದೆ ತೆಗೆಯುವಂತಿಲ್ಲ.

ಪ್ರಾಣಿ ದಯಾ ಸಂಘ ಸುಪ್ರೀಂ ಕೋರ್ಟ್ ನಲ್ಲಿ ಪ್ರಾಣಿ ಹಿಂಸೆ ನೆಪದಲ್ಲಿ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಗೆ ತಡೆ ಒಡ್ಡಬೇಕೆಂದು ಅರ್ಜಿ ಸಲ್ಲಿಸಿತ್ತು.

ಇದೀಗ ಕಂಬಳ ಸೇರಿದಂತೆ ಕೆಲವು ಜಾನಪದ ಕ್ರೀಡೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಮಸೂದೆಯನ್ನು  ರಾಷ್ಟ್ರಪತಿಗಳ ಮುದ್ರೆಗೆ ನೀಡಲಾಗಿತ್ತು. ಅದಕ್ಕೀಗ ರಾಷ್ಟ್ರಪತಿಗಳಿಂದಲೂ ಮುದ್ರೆ ಸಿಕ್ಕಿದೆ. ಹೀಗಾಗಿ ಪೇಟಾ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments