Webdunia - Bharat's app for daily news and videos

Install App

ಕರ್ನಾಟಕದ ಜಾನಪದ ಕ್ರೀಡೆ ಕಂಬಳಕ್ಕೆ ಇನ್ಯಾರೂ ತಗಾದೆ ತೆಗೆಯುವಂತಿಲ್ಲ!

Webdunia
ಸೋಮವಾರ, 12 ಮಾರ್ಚ್ 2018 (11:59 IST)
ನವದೆಹಲಿ: ಕರಾವಳಿ ಭಾಗದ ಜಾನಪದ ಕ್ರೀಡೆ ಕಂಬಳಕ್ಕೆ ರಾಷ್ಟ್ರಪತಿ ಅಂಕಿತ ದೊರಕಿದ್ದು, ಈ ಜಾನಪದ ಕ್ರೀಡೆಗೆ ಪ್ರಾಣಿ ಹಿಂಸೆ ನೆಪದಲ್ಲಿ ಇನ್ಯಾರೂ ತಗಾದೆ ತೆಗೆಯುವಂತಿಲ್ಲ.

ಪ್ರಾಣಿ ದಯಾ ಸಂಘ ಸುಪ್ರೀಂ ಕೋರ್ಟ್ ನಲ್ಲಿ ಪ್ರಾಣಿ ಹಿಂಸೆ ನೆಪದಲ್ಲಿ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಗೆ ತಡೆ ಒಡ್ಡಬೇಕೆಂದು ಅರ್ಜಿ ಸಲ್ಲಿಸಿತ್ತು.

ಇದೀಗ ಕಂಬಳ ಸೇರಿದಂತೆ ಕೆಲವು ಜಾನಪದ ಕ್ರೀಡೆಗಳಿಗೆ ಕಾನೂನಿನ ಮಾನ್ಯತೆ ನೀಡುವ ಮಸೂದೆಯನ್ನು  ರಾಷ್ಟ್ರಪತಿಗಳ ಮುದ್ರೆಗೆ ನೀಡಲಾಗಿತ್ತು. ಅದಕ್ಕೀಗ ರಾಷ್ಟ್ರಪತಿಗಳಿಂದಲೂ ಮುದ್ರೆ ಸಿಕ್ಕಿದೆ. ಹೀಗಾಗಿ ಪೇಟಾ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments