Webdunia - Bharat's app for daily news and videos

Install App

ಅಗ್ನಿಪಥ್ ಯೋಜನೆಗೆ ಬೆಂಬಲ ಕಂಗನಾ ರನೌತ್ ಬೆಂಬಲ

Webdunia
ಶನಿವಾರ, 18 ಜೂನ್ 2022 (18:28 IST)
ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ಅಗ್ನಿಪಥ್ ಯೋಜನೆಯನ್ನ   ಕೇಂದ್ರ ಸರ್ಕಾರ ಘೋಷಿಸಿದ ಕೆಲವೇ ಹೊತ್ತಲ್ಲಿ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ನಟಿ ಕಂಗನಾ ರನೌತ್ ಯೋಜನೆಗೆ ತಮ್ಮ ಬೆಂಬಲವನ್ನ ಸೂಚಿಸಿದ್ದಾರೆ.
ಈ ಕುರಿತು ಕಂಗನಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸುಧೀರ್ಘವಾಗಿ ಬರೆದುಕೊಂಡಿದ್ದು ಕೇಂದ್ರ ಸರ್ಕಾರದ ನೂತನ ಯೋಜನೆಯನ್ನ ಹಾಡಿ ಹೊಗಳಿದ್ದಾರೆ ಮತ್ತು ಬೇರೆ ದೇಶಗಳಲ್ಲಿ ಸೇನೆ ತರಬೇತಿ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದ್ದಾರೆ.
ಇಸ್ರೇಲ್ನಂತಹ ರಾಷ್ಟ್ರಗಳಲ್ಲಿ ಸೇನಾ ತರಬೇತಿಯನ್ನ ಅಲ್ಲಿನ ಯುವಕರಿಗೆ ಕಡ್ಡಾಯ ಮಾಡಲಾಗಿದೆ. ಸೇನೆಗೆ ಸೇರಿದರೆ ಜೀವನ ಪಾಠ, ಶಿಸ್ತು, ರಾಷ್ಟ್ರೀಯತೆ ಹಾಗು ಗಡಿ ಕಾಪಾಡುವುದನ್ನು ಕಲಿಯುತ್ತಾರೆ ಅಗ್ನಿಪಥ್ ಯೋಜನೆಯು ಇವೆಲ್ಲವನ್ನು ಸಾರಿ ಹೇಳುತ್ತದೆ ಎಂದು ಬರೆದು ಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬಿಜೆಪಿ ವಕ್ತಾರೆಯಾಗಿರುವ ಕಂಗನಾ ಅಗ್ನಿಪಥ್ ಯೋಜನೆಯನ್ನ ಗುರುಕಲ ಮಾದರಿಗೆ ಹೋಲಿಸಿದ್ದಾರೆ. ಆದರೆ, ಇಲ್ಲಿ ಯುವಕರಿಗೆ ಸಂಬಳವನ್ನ ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಆಘಾತಕಾರಿಯಾಗಿ ಯುವ ಪೀಳಿಗೆ ಡ್ರಗ್ಸ್ ಹಾಗು ಪಬ್ ಜಿಗೆ ಅಡಿಕ್ಟ್ ಆಗಿದ್ದಾರೆ ಸರ್ಕಾರ ಇಂತಹ ಸುಧಾರಣೆಗಳನ್ನು ತಂದಿರುವುದಕ್ಕೆ ನಾನು ಶ್ಲಾಘಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments