Webdunia - Bharat's app for daily news and videos

Install App

ಮಂಗಳೂರು: ಕನ್ನಡ ಉಪನ್ಯಾಸಕನಿಂದ ಲೈಂಗಿಕ ಶೋಷಣೆ

Webdunia
ಮಂಗಳವಾರ, 22 ಜುಲೈ 2014 (12:02 IST)
ನಗರದ ವಾಮಂಜೂರಿನ ಪ್ರತಿಷ್ಠಿತ  ಖಾಸಗಿ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕರೊಬ್ಬರು ಪಿಯು ವಿದ್ಯಾರ್ಥಿನಿಯೊಬ್ಬಳಿಗೆ ಕಳೆದ 1 ವರ್ಷದಿಂದ ಲೈಂಗಿಕ ಶೋಷಣೆ ಮಾಡುತ್ತಿದ್ದ ಘಟನೆ ಬಹಳ ತಡವಾಗಿ ಬೆಳಕಿಗೆ ಬಂದಿದೆ.


 
ಆರೋಪಿಯನ್ನು  ಹರೀಶ್ ಆಚಾರ್ಯ ಎಂದು ಗುರುತಿಸಲಾಗಿದೆ. 
 
ತನ್ನ ಉಪನ್ಯಾಸಕನಿಂದ ತನ್ನ ಮೊಬೈಲ್‌ಗೆ ಅಶ್ಲೀಲ ಸಂದೇಶಗಳು ಬರುತ್ತಿದ್ದವು.  ನಾನು ಒಬ್ಬಳೇ ಇದ್ದಾಗ ಅವರು ನನ್ನನ್ನು ಸ್ಪರ್ಶಿಸಲು ಹವಣಿಸುತ್ತಿದ್ದರು ಮತ್ತು ತರಗತಿ ಮುಗಿದ ಮೇಲೆ ಕೂಡ ಕಾಲೇಜಿನಲ್ಲಿ ಇರುವಂತೆ ಅವರು ಒತ್ತಾಯಿಸುತ್ತಿದ್ದರು ಎಂದು ನೊಂದ ಬಾಲಕಿ ಆಪಾದನೆ ಮಾಡಿದ್ದಾಳೆ. 
 
ಆತನ ಕಿರುಕುಳದಿಂದ ಬೇಸತ್ತ ಯುವತಿ ಜುಲೈ 21 ರಂದು ಆತ್ಮಹತ್ಯೆ ಮಾಡಲು ಪ್ರಯತ್ನಿಸಿದಾಗ ಆಕೆಯ ಸಮಸ್ಯೆಯ ಅರಿವಾಗಿದೆ. 
 
ಕಂಕನಾಡಿ ಪೋಲಿಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ