Webdunia - Bharat's app for daily news and videos

Install App

ತೆಲಂಗಾಣದಲ್ಲಿ ಕೆಸಿಆರ್ ಸೋಲಿಸಿದ್ದು ಓರ್ವ ಕನ್ನಡಿಗ!

Webdunia
ಭಾನುವಾರ, 3 ಡಿಸೆಂಬರ್ 2023 (17:13 IST)
ಹೈದರಾಬಾದ್: ತೆಲಂಗಾಣ ವಿಧಾನಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಆರ್ ಎಸ್ 10 ವರ್ಷಗಳ ಆಡಳಿತಕ್ಕೆ ತೆರೆ ಬಿದ್ದಿದೆ. ಇಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.

ತೆಲಂಗಾಣದಲ್ಲಿ ಈ ಬಾರಿ ಕೆಸಿಆರ್ ಆಡಳಿತ ಕೊನೆಗಾಣುವುದಕ್ಕೆ ಓರ್ವ ಕನ್ನಡಿಗನೂ ಕಾರಣ ಎಂಬುದನ್ನು ನೀವು ಅಚ್ಚರಿಯಾದರೂ ನಂಬಲೇ ಬೇಕು.

ತೆಲಂಗಾಣ ಚುನಾವಣೆಗೆ ಮುನ್ನ ಚುನಾವಣಾ ತಂತ್ರಗಾರಿಕೆ ನಿಪುಣ ಕನ್ನಡಿಗ ಸುನಿಲ್ ಮುಖ್ಯಮಂತ್ರಿ ಕೆಸಿಆರ್ ರನ್ನು ಭೇಟಿ ಮಾಡಿದ್ದರು. ತೆಲಂಗಾಣ ಚುನಾವಣೆಯಲ್ಲಿ ಕೆಸಿಆರ್ ಪಕ್ಷಕ್ಕೆ ಕಾರ್ಯತಂತ್ರ ರೂಪಿಸುವ ಬಗ್ಗೆ ಮಾತುಕತೆ ನಡೆಸಿದ್ದರು.

ಆದರೆ ಕೆಸಿಆರ್ ಗೆ ಸುನಿಲ್ ಸಲಹೆ ಇಷ್ಟವಾಗದೇ ಮಾತುಕತೆ ಮುರಿದುಬಿತ್ತು. ಬಳಿಕ ಸುನಿಲ್ ಕಾಂಗ್ರೆಸ್ ನ ಕಾರ್ಯತಂತ್ರದ ರೂವಾರಿಯಾದರು. ಇದೀಗ ಕಾಂಗ್ರೆಸ್ ತೆಲಂಗಾಣದಲ್ಲಿ ಸುನಿಲ್ ಸಲಹೆಯ ಪ್ರಕಾರ ಕಾರ್ಯತಂತ್ರ ರೂಪಿಸಿ ಗೆದ್ದಿದೆ. ಆದರೆ ಸುನಿಲ್ ತಿರಸ್ಕರಿಸಿದ್ದ ಕೆಸಿಆರ್ ಪಕ್ಷ ಸೋತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments