Webdunia - Bharat's app for daily news and videos

Install App

ತೆಲಂಗಾಣದಲ್ಲಿ ಕೆಸಿಆರ್ ಸೋಲಿಸಿದ್ದು ಓರ್ವ ಕನ್ನಡಿಗ!

Webdunia
ಭಾನುವಾರ, 3 ಡಿಸೆಂಬರ್ 2023 (17:13 IST)
ಹೈದರಾಬಾದ್: ತೆಲಂಗಾಣ ವಿಧಾನಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಆರ್ ಎಸ್ 10 ವರ್ಷಗಳ ಆಡಳಿತಕ್ಕೆ ತೆರೆ ಬಿದ್ದಿದೆ. ಇಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.

ತೆಲಂಗಾಣದಲ್ಲಿ ಈ ಬಾರಿ ಕೆಸಿಆರ್ ಆಡಳಿತ ಕೊನೆಗಾಣುವುದಕ್ಕೆ ಓರ್ವ ಕನ್ನಡಿಗನೂ ಕಾರಣ ಎಂಬುದನ್ನು ನೀವು ಅಚ್ಚರಿಯಾದರೂ ನಂಬಲೇ ಬೇಕು.

ತೆಲಂಗಾಣ ಚುನಾವಣೆಗೆ ಮುನ್ನ ಚುನಾವಣಾ ತಂತ್ರಗಾರಿಕೆ ನಿಪುಣ ಕನ್ನಡಿಗ ಸುನಿಲ್ ಮುಖ್ಯಮಂತ್ರಿ ಕೆಸಿಆರ್ ರನ್ನು ಭೇಟಿ ಮಾಡಿದ್ದರು. ತೆಲಂಗಾಣ ಚುನಾವಣೆಯಲ್ಲಿ ಕೆಸಿಆರ್ ಪಕ್ಷಕ್ಕೆ ಕಾರ್ಯತಂತ್ರ ರೂಪಿಸುವ ಬಗ್ಗೆ ಮಾತುಕತೆ ನಡೆಸಿದ್ದರು.

ಆದರೆ ಕೆಸಿಆರ್ ಗೆ ಸುನಿಲ್ ಸಲಹೆ ಇಷ್ಟವಾಗದೇ ಮಾತುಕತೆ ಮುರಿದುಬಿತ್ತು. ಬಳಿಕ ಸುನಿಲ್ ಕಾಂಗ್ರೆಸ್ ನ ಕಾರ್ಯತಂತ್ರದ ರೂವಾರಿಯಾದರು. ಇದೀಗ ಕಾಂಗ್ರೆಸ್ ತೆಲಂಗಾಣದಲ್ಲಿ ಸುನಿಲ್ ಸಲಹೆಯ ಪ್ರಕಾರ ಕಾರ್ಯತಂತ್ರ ರೂಪಿಸಿ ಗೆದ್ದಿದೆ. ಆದರೆ ಸುನಿಲ್ ತಿರಸ್ಕರಿಸಿದ್ದ ಕೆಸಿಆರ್ ಪಕ್ಷ ಸೋತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments