Webdunia - Bharat's app for daily news and videos

Install App

ಗೋವಾ ಸಚಿವರಿಂದ ಕನ್ನಡಿಗರ ಅವಹೇಳನ

Webdunia
ಭಾನುವಾರ, 14 ಜನವರಿ 2018 (14:30 IST)
ಗೋವಾ ನೀರಾವರಿ ಸಚಿವ ವಿನೋದ್ ಪಾಲ್ಯೇಕರ್ ಅವರು ಕನ್ನಡಿಗರನ್ನು ಹರಾಮ್ ಕೋರರು ಎಂದು ಹೇಳುವ ಮೂಲಕ ಕನ್ನಡಿಗರನ್ನು ಕೆರಳಿಸಿದ್ದಾರೆ.
 
ಮಹಾದಾಯಿ ನೀರಾವರಿ ಯೋಜನೆ ಸಂಬಂಧ ಸ್ಥಳ ಪರಿಶೀಲನೆಗೆ ಬಂದಿದ್ದ ಗೋವಾ ಸಚಿವರು ಕನ್ನಡಿಗರು ಹರಾಮ್ ಕೋರರು, ಅವರು ಏನು ಬೇಕಾದರೂ ಮಾಡಬಹದು. ಆದ್ದರಿಂದ ಭದ್ರತೆಯೊಂದಿಗೆ ಬಂದಿದ್ದೇನೆ ಎಂದು ಅವಮಾನಿಸುವ ಮಾತುಗಳನ್ನಾಡಿದ್ದಾರೆ.

ಗೋವಾ ಸಚಿವರ ಹೇಳಿಕೆಯಿಂದ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಪರ ಸಂಘಟನೆಗಳು ಗೋವಾ ಸಚಿವರ ವಿರುದ್ಧ ಕೆಂಡಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments