Webdunia - Bharat's app for daily news and videos

Install App

ಕಣ್ಣೂರು ಎಡಿಎಂ ಆತ್ಮಹತ್ಯೆ ಪ್ರಕರಣ: ಸಿಪಿಎಂ ನಾಯಕಿ ದಿವ್ಯಾ ಬಂಧನ

Sampriya
ಮಂಗಳವಾರ, 29 ಅಕ್ಟೋಬರ್ 2024 (17:57 IST)
Photo Courtesy X
ಕಣ್ಣೂರು:  ಮಾಜಿ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ನವೀನ್ ಬಾಬು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಮುಖ ಆರೋಪಿ ಸಿಪಿಎಂ ನಾಯಕಿ ದಿವ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ.  

ಸಿಪಿಐ(ಎಂ) ನಾಯಕಿ ಪಿಪಿ ದಿವ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಲಶ್ಶೇರಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಮಂಗಳವಾರ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಟಿ.ನಿಸ್ಸಾರ್ ಅಹಮ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ನ್ಯಾಯಾಲಯ, ದಿವ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ, ಬಂಧನಕ್ಕೆ ದಾರಿ ಮಾಡಿಕೊಟ್ಟಿದೆ.

 ಅಕ್ಟೋಬರ್ 14ರಂದು ಸಿಪಿಎಂ ನಾಯಕಿ ದಿವ್ಯಾ ಅವರು ಸಾರ್ವಜನಿಕವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ನವೀನ್ ಬಾಬು ಅವರು ಆತ್ಮಹತ್ಯೆಗೆ ಶರಣಾಗಿದ್ದರು.  ಇವರ ಆತ್ಮಹತ್ಯೆಗೆ ಸಿಪಿಎಂ ನಾಯಕಿ ಪಿಪಿ ದಿವ್ಯಾ ಅವರು ಕಾರ್ಯಕ್ರಮವೊಂದರಲ್ಲಿ ಬಾಬು ವಿರುದ್ಧ ಭಷ್ಟ ಎಂದು ಹೇಳಿಕೆ ನೀಡಿದ್ದು ಎನ್ನಲಾಗಿದೆ.

ಬಾಬು ಸಾವಿನ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು  ದಿವ್ಯಾ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮಾಸ್ಕ್‌ಮ್ಯಾನ್‌ನ ಮಂಪರು ಪರೀಕ್ಷೆಗೆ ಒಳಪಡಿಸಿದ್ರೆ ಎಲ್ಲ ಸಂಚು ಬಯಲಾಗುತ್ತೆ: ಲಕ್ಷ್ಮಣ ಸವದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಗರ್ಜನೆ

ಮತ ಕಳ್ಳತನ ಆರೋಪಕ್ಕೆ ಪ್ರತಿಕ್ರಿಯೆಗೆ ಚುನಾವಣಾ ಆಯೋಗ ಸಜ್ಜು: ಕೆಲವೇ ಕ್ಷಣಗಳಲ್ಲಿ ಮಹತ್ವದ ಸುದ್ದಿಗೋಷ್ಠಿ

ಮುಂದಿನ ಸುದ್ದಿ
Show comments