Webdunia - Bharat's app for daily news and videos

Install App

ರೈಲು ನಿಲ್ದಾಣಗಳ ಹರಾಜಿಗೆ ಮುಂದಾದ ಕೇಂದ್ರ ಸರ್ಕಾರ

Webdunia
ಶುಕ್ರವಾರ, 9 ಜೂನ್ 2017 (15:31 IST)
ನವದೆಹಲಿ:ಪ್ರಮುಖ ರೈಲು ನಿಲ್ದಾಣಗಳನ್ನು ಪುನರ್ ನವೀಕರಣ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪಿಪಿಪಿ ಯೋಜನೆಯಡಿ ಹರಾಜು ಹಾಕಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಕಾನ್ಪುರ ರೈಲ್ವೆ ಜಂಕ್ಷನ್ ಹಾಗೂ ಅಲಹಾಬಾದ್ ರೈಲ್ವೆ ಜಂಕ್ಷನ್ ನ್ನು ಹರಾಜು ಹಾಕಲು ನಿರ್ಧರಿಸಲಾಗಿದೆ.
 
ಜೂ.28 ರಂದು ಉತ್ತರ ಪ್ರದೇಶದ ಎರಡು ರೈಲ್ವೆ ಜಂಕ್ಷನ್ ಹರಾಜು ಪ್ರಕ್ರಿಯೆ ನಡೆಯಲಿದ್ದು, ಕಾನ್ಪುರ ರೈಲ್ವೆ ಜಂಕ್ಷನ್ ಗೆ 200 ಕೋಟಿ ಅಲಹಾಬಾದ್ ರೈಲ್ವೆ ಜಂಕ್ಷನ್ ಗೆ 150 ಕೋಟಿ ದರ ನಿಗದಿಪಡಿಸಲಾಗಿದೆ. ಜೂ.30 ರಂದು ಹರಾಜು ಪ್ರಕ್ರಿಯೆಯ ಫಲಿತಾಂಶ ಹೊರಬೀಳಲಿದೆ. 
 
ಕೇಂದ್ರ ಸರ್ಕಾರ 25 ಪ್ರಮುಖ ರೈಲ್ವೆ ನಿಲ್ದಾಣಗಳನ್ನು ನವೀಕರಣಗೊಳಿಸಲು ಉದ್ದೇಶಿಸಿದ್ದು, ಬೆಂಗಳೂರು, ಮುಂಬೈ ನ ಲೋಕಮಾನ್ಯ ತಿಲಕ್ ರೈಲ್ವೆ ನಿಲ್ದಾಣ, ಪುಣೆ, ಥಾಣೆ, ವಿಶಾಖಪಟ್ಟಣ, ಹೌರಾ, ಅಲ್ಲಾಹಾಬಾದ್, ಕಾಮಾಕ್ಯ, ಫರೀದಾಬಾದ್, ಜಮ್ಮು ತಾವಿ,  ಬೆಂಗಳೂರು ಕಂಟೋನ್ಮೆಂಟ್, ಭೋಪಾಲ್, ಮುಂಬೈ ಕೇಂದ್ರ, ಇಂದೋರ್ ನ ನಿಲ್ದಾಣಗಳು ಪಟ್ಟಿಯಲ್ಲಿವೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮುಂದಿನ ಸುದ್ದಿ
Show comments