ತಡೆಗೋಡೆ ಒಡೆದುಹಾಕಿದ ಕರ್ನಾಟಕ– ಮತ್ತೆ ನಾಲಿಗೆ ಹರಿಬಿಟ್ಟ ಗೋವಾ ಸಚಿವ

Webdunia
ಭಾನುವಾರ, 28 ಜನವರಿ 2018 (21:15 IST)
ಮಹಾದಾವಿ ವಿಚಾರದಲ್ಲಿ ನ್ಯಾಯಾಧೀಕರಣದಲ್ಲಿ ತೊಂದರೆ ಆಗಲಿದೆ ಎಂಬ ಕಾರಣಕ್ಕೆ ತಾನೇ ಕಟ್ಟಿದ ತಡೆಗೋಡೆಯನ್ನು ಕರ್ನಾಟಕ ಒಡೆದು ಹಾಕಿದೆ ಎಂದು ಗೋವಾ ಜಲಸಂಪನ್ಮೂಲ ಸಚಿವ ವಿನೋದ ಪಾಲ್ಯೇಕರ್‌ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ಮಹಾದಾಯಿ ನೀರು ಉಳಿಸಿಕೊಳ್ಳಲು ಗೋವಾ ಹೋರಾಟವನ್ನು ಅರಿತಿರುವ ಕರ್ನಾಟಕ ನ್ಯಾಯಾಧೀಕರಣದಲ್ಲಿ ತನ್ನ ಪಾಲಿಗೆ ಮುಳುವಾಗಲಿದೆ ಎಂದು ಕಳಸಾ ಬಂಡೂರಿ ಯೋಜನೆ ಕಾಲುವೆಯ ತಡೆಗೋಡೆಯನ್ನು ಕರ್ನಾಟಕ ಒಡೆದು ಹಾಕಿದೆ ಎಂದು ಆರೋಪಿಸಿದ್ದಾರೆ.
 
ಮಹಾದಾಯಿ ವಿಚಾರದಲ್ಲಿ ಕರ್ನಾಟಕದ ಎಲ್ಲ ಪ್ರಯತ್ನಗಳನ್ನು ವಿಫಲಗೊಳಿಸಲಾಗುವುದು. ಮಹಾದಾಯಿ ನೀರು ತಿರುಗಿಸಿಕೊಳ್ಳಲು ಕರ್ನಾಟಕ ನಡೆಸಿರುವ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಂತೆ ಪಶ್ಚಿಮ ಬಂಗಾಳದಲ್ಲೂ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ

ಆರ್‌ಸಿಬಿ, ಜಿಟಿ ಪಂದ್ಯಾಟಕ್ಕೂ ಮುನ್ನಾ ರಾಷ್ಟ್ರಗೀತೆ ಮೊಳಗಿದಾಗ ಸಾಕು ನಾಯಿಯೊಂದು ಏನ್ ಮಾಡಿತು ನೋಡಿ, Video

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಗೋವು ನಮ್ಮ ತಾಯಿ, ರಾಷ್ಟ್ರೀಯ ಪ್ರಾಣಿಯನ್ನಾಗಿ ಅಧಿಕೃತವಾಗಿ ಘೋಷಿಸಬೇಕಿಲ್ಲ: ಯೋಗಿ ಆದಿತ್ಯನಾಥ್

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಟಿಎಂಸಿಯಿಂದ ಇಬ್ಬರು ಶಾಸಕರ ಉಚ್ಚಾಟನೆ

ಮುಂದಿನ ಸುದ್ದಿ
Show comments