Webdunia - Bharat's app for daily news and videos

Install App

ತಡೆಗೋಡೆ ಒಡೆದುಹಾಕಿದ ಕರ್ನಾಟಕ– ಮತ್ತೆ ನಾಲಿಗೆ ಹರಿಬಿಟ್ಟ ಗೋವಾ ಸಚಿವ

Webdunia
ಭಾನುವಾರ, 28 ಜನವರಿ 2018 (21:15 IST)
ಮಹಾದಾವಿ ವಿಚಾರದಲ್ಲಿ ನ್ಯಾಯಾಧೀಕರಣದಲ್ಲಿ ತೊಂದರೆ ಆಗಲಿದೆ ಎಂಬ ಕಾರಣಕ್ಕೆ ತಾನೇ ಕಟ್ಟಿದ ತಡೆಗೋಡೆಯನ್ನು ಕರ್ನಾಟಕ ಒಡೆದು ಹಾಕಿದೆ ಎಂದು ಗೋವಾ ಜಲಸಂಪನ್ಮೂಲ ಸಚಿವ ವಿನೋದ ಪಾಲ್ಯೇಕರ್‌ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ಮಹಾದಾಯಿ ನೀರು ಉಳಿಸಿಕೊಳ್ಳಲು ಗೋವಾ ಹೋರಾಟವನ್ನು ಅರಿತಿರುವ ಕರ್ನಾಟಕ ನ್ಯಾಯಾಧೀಕರಣದಲ್ಲಿ ತನ್ನ ಪಾಲಿಗೆ ಮುಳುವಾಗಲಿದೆ ಎಂದು ಕಳಸಾ ಬಂಡೂರಿ ಯೋಜನೆ ಕಾಲುವೆಯ ತಡೆಗೋಡೆಯನ್ನು ಕರ್ನಾಟಕ ಒಡೆದು ಹಾಕಿದೆ ಎಂದು ಆರೋಪಿಸಿದ್ದಾರೆ.
 
ಮಹಾದಾಯಿ ವಿಚಾರದಲ್ಲಿ ಕರ್ನಾಟಕದ ಎಲ್ಲ ಪ್ರಯತ್ನಗಳನ್ನು ವಿಫಲಗೊಳಿಸಲಾಗುವುದು. ಮಹಾದಾಯಿ ನೀರು ತಿರುಗಿಸಿಕೊಳ್ಳಲು ಕರ್ನಾಟಕ ನಡೆಸಿರುವ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments