Webdunia - Bharat's app for daily news and videos

Install App

ರಾಮೇಶ್ವರಂನಲ್ಲಿ ಕನ್ನಡಿಗನ ಮೇಲೆ ದೌರ್ಜನ್ಯ (ವಿಡಿಯೋ)

Webdunia
ಸೋಮವಾರ, 12 ಸೆಪ್ಟಂಬರ್ 2016 (18:15 IST)
ಕಾವೇರಿ ಕಿಚ್ಚಿಗೆ ಕರ್ನಾಟಕ ಹೊತ್ತಿ ಉರಿಯುತ್ತಿದ್ದರೆ ತಮಿಳುನಾಡಿನಲ್ಲಿ ಕೂಡ ಕನ್ನಡಿಗರ ಮೇಲೆ ದಾಳಿ ನಡೆದ ಘಟನೆಗಳು ಕೆಲವೆಡೆ ವರದಿಯಾಗಿವೆ. ರಾಮೇಶ್ವರಂನಲ್ಲಿ ಕನ್ನಡಿಗನೊಬ್ಬನನ್ನು ಮನೆಯೊಳಗಿಂದ ಹೊರಗೆ ಎಳೆದು ಥಳಿಸಲಾಗಿದೆ. 

ಕನ್ನಡಿಗನಿಗೆ, ಕಾವೇರಿ ತಮಿಳರಿಗೆ ಸೇರಿದ್ದು ಎಂದು ಹೇಳು. ಇಲ್ಲದಿದ್ದರೆ ನಿನ್ನನ್ನು ಥಳಿಸುತ್ತೇವೆ, ಕೊಲ್ಲುತ್ತೇವೆ ಎಂದು ಧಮ್ಕಿ ಹಾಕಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಆದರೆ ಎಷ್ಟೇ ಹೊಡೆತ ತಿಂದರೂ ಕೂಡ ಆತ ಅವರ ಮಾತಿಗೆ ಒಪ್ಪದೇ ಎದೆಗಾರಿಕೆಯನ್ನು ಮೆರೆದಿದ್ದಾನೆ. ನನಗೆ ತಮಿಳು ಬರುವುದಿಲ್ಲ ಎಂದಷ್ಟೇ ಆತ ಹೇಳುತ್ತಿದ್ದಾನೆ
 
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.
 
  ರಾಮೇಶ್ವರಂನಲ್ಲಿ ಕನ್ನಡಿಗನ ಮೇಲೆ ದೌರ್ಜನ್ಯ (ವಿಡಿಯೋ)
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bengaluru viral video:ಬೆಂಗಳೂರಿನ ಹೋಟೆಲ್ ನ ಎಲ್ ಇಡಿ ಸ್ಕ್ರೀನ್ ಮೇಲೆಯೇ ಕನ್ನಡಿಗರ ಬೈಗುಳ

Shahbaz Sharif: ರಾತ್ರಿ 2.30 ಕ್ಕೆ ಕಾಲ್ ಬಂತು: ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಷರೀಫ್

Bengaluru Mangaluru Rail: ಬೆಂಗಳೂರು, ಮಂಗಳೂರು ರೈಲ್ವೇ ಪ್ರಯಾಣಿಕರ ಗಮನಕ್ಕೆ: ರೈಲುಗಳು ಕ್ಯಾನ್ಸಲ್

Boycott Turkey: ಬೆಂಗಳೂರಿನಲ್ಲಿ ಟರ್ಕಿ ಮಾರ್ಬಲ್ ಗೂ ನಿಷೇಧ

ಮುಂದಿನ ಸುದ್ದಿ
Show comments