Webdunia - Bharat's app for daily news and videos

Install App

ಕರ್ನಾಟಕಕ್ಕೆ ಕಾವೇರಿ ನದಿ ನೀರಿನ ಮೇಲೆ ಹಕ್ಕಿಲ್ಲವಂತೆ!

Webdunia
ಬುಧವಾರ, 20 ಸೆಪ್ಟಂಬರ್ 2017 (09:42 IST)
ನವದೆಹಲಿ: ಕಾವೇರಿ ನದಿ ನಮ್ಮದು ಎಂದು ನಾವು ಅಭಿಮಾನದಿಂದ ಹೇಳಿಕೊಳ್ಳುತ್ತೇವೆ. ನಮ್ಮ ನಾಡಿನಲ್ಲಿ ಹುಟ್ಟಿ, ನಮ್ಮಲ್ಲೇ ಹರಿದು ತಮಿಳು ನಾಡು ಸೇರುವ ನದಿ ಮೇಲೆ ನಮಗೇ ಹಕ್ಕಿಲ್ಲವಂತೆ! ಹಾಗಂತ ತಮಿಳು ನಾಡು ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಿದ್ದಾರೆ.


ಕಾವೇರಿ ನದಿ ನೀರನ್ನು ಬಳಕೆ ಮಾಡಲು ಕರ್ನಾಟಕಕ್ಕೆ ಸಂಪೂರ್ಣ  ಅಧಿಕಾರವಿಲ್ಲ ಎಂದು ತಮಿಳು ನಾಡು ಪರ ವಕೀಲ ಶೇಖರ್ ನಾಫಡೆ ವಾದಿಸಿದ್ದಾರೆ. ಕಾವೇರಿ ಜಲ ವಿವಾದದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಿನ್ನೆ ನಡೆದಿತ್ತು. ಈ ಸಂದರ್ಭದಲ್ಲಿ ತಮಿಳುನಾಡು ವಕೀಲರು ಇಂತಹದ್ದೊಂದು ವಾದ ಮಂಡಿಸಿದ್ದಾರೆ.

ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ಯಾವ ಉದ್ದೇಶಕ್ಕಾಗಿ ಪಡೆದುಕೊಂಡಿದೆಯೋ ಅದೇ ಉದ್ದೇಶಕ್ಕಾಗಿ ಬಳಸಬೇಕು. ಅದರ ಹೊರತಾಗಿ ಬೇರೆ ಉದ್ದೇಶಗಳಿಗೆ ಬಳಸುವ ಹಕ್ಕು ಅವರಿಗಿಲ್ಲ. ಹಾಗೆ ಮಾಡಿದರೆ ಅದು ಕಾವೇರಿ ನದಿ ನ್ಯಾಯಾಧಿಕರಣದ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಕರ್ನಾಟಕ ನ್ಯಾಯಾಧೀಕರಣದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅವರು ವಾದಿಸಿದ್ದಾರೆ.

ಇದನ್ನೂ ಓದಿ…  ರಾಜಕೀಯ ಬಿಟ್ಟು ಮತ್ತೆ ಬಣ್ಣ ಹಚ್ತಾರಂತೆ ರಮ್ಯಾ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mock Drill: ಯಾವ ರಾಜ್ಯದಲ್ಲಿ ಎಲ್ಲೆಲ್ಲಿ ಇರಲಿದೆ ಮಾಕ್ ಡ್ರಿಲ್: ಇಲ್ಲಿದೆ ಕಂಪ್ಲೀಟ್ ಲಿಸ್ಟ್

Mangaluru Suhas Shetty murder: ಮಂಗಳೂರಿನಲ್ಲೀಗ ಹೈ ಅಲರ್ಟ್: ರಾತ್ರಿ 9 ರ ಮೇಲೆ ಎಲ್ಲಾ ಕ್ಲೋಸ್

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್, ಇಂದಿನ ದರ ಎಷ್ಟಾಗಿದೆ ನೋಡಿ

Gold Price Today: ಮತ್ತೆ ಶಾಕ್ ಆಗುವಂತಿದೆ ಚಿನ್ನದ ದರ, ಇಂದು ಎಷ್ಟಾಗಿದೆ ನೋಡಿ

India Pakistan: ಭಾರತ ಯುದ್ಧವೇ ಮಾಡಿಲ್ಲ, ಆಗಲೇ ನಮ್ಮ ಸಪೋರ್ಟ್ ಪಾಕಿಸ್ತಾನಕ್ಕೆ ಎಂದ ಚೀನಾ

ಮುಂದಿನ ಸುದ್ದಿ
Show comments