Webdunia - Bharat's app for daily news and videos

Install App

ಕರ್ನಾಟಕದ ಐಎಎಸ್ ಅದಿಕಾರಿ ಸಹೋದರಿ ನಿಗೂಢ ಸಾವು

Webdunia
ಭಾನುವಾರ, 6 ಆಗಸ್ಟ್ 2017 (21:07 IST)
ಕರ್ನಾಟಕದ ಐಎಎಸ್ ಅದಿಕಾರಿ, ಕಲಬುರಗಿ ಜಿಲ್ಲ ಪಂಚಾಯ್ತಿ ಸಿಇಓ ಹೆಬ್ಸಿಬಾ ರಾಣಿ ಸಹೋದರಿ ಸೂರ್ಯಕುಮಾರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. 5 ದಿನಗಳಿಂದ ನಾಪತ್ತೆಯಾಗಿದ್ದ ವೈದ್ಯೆ ಸೂರ್ಯಕುಮಾರಿ ವಿಜಯವಾಡದ ರಾಯ್ವೇಸ್ ಕಾಲುವೆ ಬಳಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕಾಲುವೆ ಬಳಿ ವೈದ್ಯೆಯ ಕಾರು ಅನಾಥವಾಗಿ ನಿಂತಿದ್ದನ್ನ ಕಾರನ್ನ ಗಮನಿಸಿದ ಸ್ಥಳೀಯರು ಪೊಲಿಸರಿಗೆ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಕಾರ್ಯಾಚರಣೆ ನಡೆಸಿ ಕಾಲುವೆಯಲ್ಲಿ ಶವ ಹೊರತೆಗೆದಿದ್ದಾರೆ, ಶವ ಕೊಳೆತು ಗುರುತು ಹಿಡಿಯಲಾಗದಷ್ಟು ಹಾಳಾಗಿತ್ತು ಎಂದು ತಿಳಿದು ಬಂದಿದೆ.

 ವೈದ್ಯೆ ನಾಪತ್ತೆಯಾದಾಗಲೇ ಪೋಷಕರು ನೀಡಿದ ಅಪಹರಣ ದೂರಿನ ಮೇರೆಗೆ ಟಿಡಿಪಿ ಮಾಜಿ ಶಾಸಕ ಜಯರಾಜ್ ಮಗ ವಿದ್ಯಾಸಾಗರ್`ನನ್ನ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಸೂರ್ಯಕುಮಾರಿಯ ಕೊನೆಯ ಮೆಸೇಜ್ ವಿದ್ಯಾಸಾಗರ್`ಗೆ ಹೋಗಿದ್ದು ನೀನಿಲ್ಲದೆ ನಾನು ಬದುಕುವುದಿಲ್ಲ ಎಂದಿರುವುದು ಭಾರೀ ಅನುಮಾನಕ್ಕೆ ಎಡೆಮಾಡಿದೆ. ವಿದ್ಯಾಸಾಗರ್`ಗೆ ಮದುವೆಯಾಗಿ 2 ಮಕ್ಕಳಿದ್ದರೂ ವೈದ್ಯೆ ಜೊತೆ ಪ್ರೇಮದಾಟವಾಡಿದ್ದ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್‌ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಕೇಳಿಬಂತು ಗಂಭೀರ ಆರೋಪ: ಏನಿದು ವಂಚನೆ ಪ್ರಕರಣ

ಅಮುಲ್ ನಮ್ದೇ, ನಂದಿನಿನೂ ನಮ್ದೇ: ಧ್ವೇಷ ಯಾಕೆ ಮಾಡ್ತೀರಿ ಎಂದ ಸಿಟಿ ರವಿ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments