ತಮಿಳುನಾಡಿನ ಒತ್ತಡಕ್ಕೆ ಮೇಕೆದಾಟು ಅಸ್ತ್ರ ಹೂಡಿದ ಕರ್ನಾಟಕ

Webdunia
ಬುಧವಾರ, 23 ಆಗಸ್ಟ್ 2023 (15:03 IST)
ನವದೆಹಲಿ: ಕಾವೇರಿ ನೀರು ಹರಿಸಲು ಒತ್ತಡ ಹೇರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ತಮಿಳುನಾಡಿಗೆ ಕಾನೂನು ಮಾರ್ಗದಲ್ಲೇ ತಿರುಗೇಟು ನೀಡಲು ಕರ್ನಾಟಕ ಪ್ರಯತ್ನ ಆರಂಭಿಸಿದೆ. ಬಾಕಿ ನೀರು ಹರಿಸುವಂತೆ ತಮಿಳುನಾಡು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಅನುಮತಿ ನೀಡುವಂತೆ ಕರ್ನಾಟಕ ಸಹ ಅರ್ಜಿ ಸಲ್ಲಿಸಿದೆ.

ಈ ಎರಡು ಅರ್ಜಿಗಳನ್ನು ಸೋಮವಾರ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಲಾಯಿತು. ಪ್ರಕರಣವನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ಮನವಿ ಮಾಡಿದರು. ಕರ್ನಾಟಕದ ಅರ್ಜಿಯನ್ನು ಪರಿಗಣಿಸಬೇಕು ಎಂದು ಹಿರಿಯ ವಕೀಲ ಶ್ಯಾಮ್ ದಿವಾನ್ ಮನವಿ ಮಾಡಿದರು. ಎರಡು ಬದಿಯ ಮನವಿ ಆಲಿಸಿ ಪ್ರತ್ಯೇಕ ಪೀಠ ರಚಿಸುವುದಾಗಿ ಸಿಜೆಐ ತಿಳಿಸಿದ್ದಾರೆ.

ಜೂನ್, ಜುಲೈ ನೀರು ಬಿಡದೇ ಕರ್ನಾಟಕ ಬಾಕಿ ಉಳಿಸಿಕೊಂಡಿದೆ. ಇದಕ್ಕೆ ಅಗಸ್ಟ್ ತಿಂಗಳ ನೀರು ಸೇರಿಕೊಳ್ಳಲಿದೆ. ನಿಗದಿತ ಪ್ರಮಾಣದಲ್ಲಿ ನೀರು ಬಿಡುತ್ತಿಲ್ಲ. ಸಂಕಷ್ಟ ಸೂತ್ರವನ್ನು ಕರ್ನಾಟಕ ಪರಿಗಣಿಸುತ್ತಿಲ್ಲ. ಈ ಹಿನ್ನಲೆ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments