Webdunia - Bharat's app for daily news and videos

Install App

ಜಾರಿ ನಿರ್ದೇಶನಾಲಯದಿಂದ ಕಾರ್ತಿ ಚಿದಂಬರಂ ಅಕೌಂಟ್ಸ್,ಆಸ್ತಿ ಜಪ್ತಿ

Webdunia
ಸೋಮವಾರ, 25 ಸೆಪ್ಟಂಬರ್ 2017 (13:50 IST)
ಆಸ್ತಿ ಮಾರಾಟಕ್ಕೆ ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಬ್ಯಾಂಕ್‌ ಖಾತೆ, ಆಸ್ತಿಯನ್ನು ಜಾರಿ ನಿರ್ದೇಶನಲಾಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಏರ್‌ಸೆಲ್-ಮ್ಯಾಕ್ಸಿಸ್ ಅವ್ಯವಹಾರ ಕೇಸ್ ಸಂಬಂಧ ಕಾರ್ತಿ ಚಿದಂಬರಂ ಅವರ ಬ್ಯಾಂಕ್ ಖಾತೆ ಮತ್ತು ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಕಾರ್ತಿ ಚಿದಂಬರಂ ವಿದೇಶಗಳಲ್ಲಿರುವ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸುತ್ತಿರುವುದಲ್ಲದೇ ಆಸ್ತಿಯನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕಠಿಣ ಕ್ರಮ ಜಾರಿಗೊಳಿಸಿದೆ.
 
ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಕೂಡಾ ವಿಚಾರಣೆ ನಡೆಸುತ್ತಿದ್ಗು, ಇದೀಗ ಇಡಿ ಇಲಾಖೆ ಕೂಡಾ ದಾಳಿಯನ್ನು ನಡೆಸಿ ಅವ್ಯವಹಾರವನ್ನು ಮಟ್ಟಹಾಕಲು ಪ್ರಯತ್ನಿಸುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments