Webdunia - Bharat's app for daily news and videos

Install App

ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅರೆಸ್ಟ್

Webdunia
ಬುಧವಾರ, 28 ಫೆಬ್ರವರಿ 2018 (10:15 IST)
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
 

ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ. ಅಂದು ವಿತ್ತ ಸಚಿವರಾಗಿದ್ದ ಚಿದಂಬರಂ ಪ್ರಭಾವ ಬಳಸಿ ಐಎನ್ ಎಕ್ಸ್ ಮೀಡಿಯಾ ತೆರಿಗೆ ವಿನಾಯ್ತಿ ಪಡೆಯಲು ಕಾರ್ತಿ ಚಿದಂಬರಂಗೆ ಲಂಚ ನೀಡಲಾಗಿತ್ತು ಎಂಬುದು ಅವರ ಮೇಲಿರುವ ಆರೋಪವಾಗಿದೆ.

ಇದಲ್ಲದೆ ವಿದೇಶೀ ವಿನಿಮಯ ಕಾಯ್ದೆ ಉಲ್ಲಂಘನೆ ಪ್ರಕರಣವೂ ಅವರ ಮೇಲಿದೆ. ಈ ಹಿನ್ನಲೆಯಲ್ಲಿ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೇ ಗಮನಿಸಿ.. ಇಂದು ಮುಂದುವರಿಯುತ್ತಾ ಮಳೆ ಇಲ್ಲಿದೆ ನೋಡಿ ವಿವರ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಮುಂದಿನ ಸುದ್ದಿ
Show comments