Webdunia - Bharat's app for daily news and videos

Install App

ಕರುಣಾನಿಧಿ ಅಂತ್ಯಕ್ರಿಯೆ ಜಾಗ ವಿವಾದ; ನಟ ಕಮಲ್ ಹಾಸನ್ ಮಾಡಿದ ಟ್ವೀಟ್ ಹೀಗಿದೆ ನೋಡಿ

Webdunia
ಬುಧವಾರ, 8 ಆಗಸ್ಟ್ 2018 (06:59 IST)
ಚೆನ್ನೈ: ಡಿಎಂಕೆ ನಾಯಕ ಎಂ. ಕರುಣಾನಿಧಿ ಅಂತ್ಯಕ್ರಿಯೆ ಜಾಗ ವಿವಾದಕ್ಕೆ ಸಂಬಂಧ, ಎಂಜಿಆರ್ ಇದ್ದಿದ್ದರೆ ಮರೀನಾ ಬೀಚ್ ನಲ್ಲೇ ಅಂತ್ಯಕ್ರಿಯೆಗೆ ಅವಕಾಶ ನೀಡುತ್ತಿದ್ದರು. ಅಣ್ಣಾ ದೊರೈ ಸಮಾಧಿ ಪಕ್ಕದಲ್ಲೇ ಜಾಗವನ್ನು ಕೊಡುತ್ತಿದ್ದರು ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.


ಅಣ್ಣಾ ಸಮಾಧಿ ಪಕ್ಕದಲ್ಲಿ ಎಂಜಿಆರ್ ಹಾಗೂ ಕರುಣಾನಿಧಿಗೆ ಮಾತ್ರ ಅವಕಾಶ. ಹೀಗಾಗಿ ಕರುಣಾನಿಧಿ ಅಂತ್ಯಕ್ರಿಯೆಗೆ ಸ್ಥಳವನ್ನು ನೀಡಲು ಕಮಲ್ ಹಾಸನ್ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments