Webdunia - Bharat's app for daily news and videos

Install App

ಕರುಣಾನಿಧಿ ಅಂತ್ಯಕ್ರಿಯೆ ಜಾಗ ವಿವಾದ; ನಟ ಕಮಲ್ ಹಾಸನ್ ಮಾಡಿದ ಟ್ವೀಟ್ ಹೀಗಿದೆ ನೋಡಿ

Webdunia
ಬುಧವಾರ, 8 ಆಗಸ್ಟ್ 2018 (06:59 IST)
ಚೆನ್ನೈ: ಡಿಎಂಕೆ ನಾಯಕ ಎಂ. ಕರುಣಾನಿಧಿ ಅಂತ್ಯಕ್ರಿಯೆ ಜಾಗ ವಿವಾದಕ್ಕೆ ಸಂಬಂಧ, ಎಂಜಿಆರ್ ಇದ್ದಿದ್ದರೆ ಮರೀನಾ ಬೀಚ್ ನಲ್ಲೇ ಅಂತ್ಯಕ್ರಿಯೆಗೆ ಅವಕಾಶ ನೀಡುತ್ತಿದ್ದರು. ಅಣ್ಣಾ ದೊರೈ ಸಮಾಧಿ ಪಕ್ಕದಲ್ಲೇ ಜಾಗವನ್ನು ಕೊಡುತ್ತಿದ್ದರು ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.


ಅಣ್ಣಾ ಸಮಾಧಿ ಪಕ್ಕದಲ್ಲಿ ಎಂಜಿಆರ್ ಹಾಗೂ ಕರುಣಾನಿಧಿಗೆ ಮಾತ್ರ ಅವಕಾಶ. ಹೀಗಾಗಿ ಕರುಣಾನಿಧಿ ಅಂತ್ಯಕ್ರಿಯೆಗೆ ಸ್ಥಳವನ್ನು ನೀಡಲು ಕಮಲ್ ಹಾಸನ್ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments