Webdunia - Bharat's app for daily news and videos

Install App

ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ: ತಮಿಳುನಾಡಿನಾದ್ಯಂತ ಕಟ್ಟೆಚ್ಚರ

Webdunia
ಮಂಗಳವಾರ, 7 ಆಗಸ್ಟ್ 2018 (16:17 IST)
ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ತಮಿಳುನಾಡಿನಾದ್ಯಂತ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.
 

ಡಿಎಂಕೆ ಮುಖ್ಯಸ್ಥನ ಆರೋಗ್ಯ ಸ್ಥಿತಿ ನಿನ್ನೆ ರಾತ್ರಿಯಿಂದ ತೀವ್ರ ಉಲ್ಬಣಗೊಂಡಿದ್ದು, ಪುತ್ರ ಎಂಕೆ ಸ್ಟಾಲಿನ್, ಪುತ್ರಿ ಕನಿಮೊಳಿ ಸೇರಿದಂತೆ ಕುಟುಂಬ ವರ್ಗವೇ ಅಲ್ಲಿ ನೆರೆದಿದೆ. ಜತೆಗೆ ಆಸ್ಪತ್ರೆಯ ಸುತ್ತಮುತ್ತ ಸಾವಿರಾರು ಮಂದಿ ಅಭಿಮಾನಿಗಳೂ ಸೇರಿದ್ದಾರೆ.

ಇಂದು ಮಧ್ಯಾಹ್ನ ಸ್ಟಾಲಿನ್ ಮತ್ತು ಕುಟುಂಬ ವರ್ಗ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಯವರನ್ನು ಭೇಟಿಯಾಗಿದ್ದು, ತಮ್ಮ ತಂದೆಯ ಆರೋಗ್ಯ ಸ್ಥಿತಿ ಗತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಆಸ್ಪತ್ರೆಯ ಮೂಲಗಳು ಬಿಡುಗಡೆ ಮಾಡಲಿರುವ ಮಾಧ್ಯಮ ಹೇಳಿಕೆಯಿಂದ ತಿಳಿದುಬರಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments