Select Your Language

Notifications

webdunia
webdunia
webdunia
webdunia

ಕರುಣಾನಿಧಿಗೆ ಅಂತಿಮ ನಮನ ಸಲ್ಲಿಕೆ; ಪ್ರಧಾನಿ ನರೇಂದ್ರ ಮೋದಿ ಇಂದು ಚೆನ್ನೈಗೆ

ಕರುಣಾನಿಧಿಗೆ ಅಂತಿಮ ನಮನ ಸಲ್ಲಿಕೆ; ಪ್ರಧಾನಿ ನರೇಂದ್ರ ಮೋದಿ ಇಂದು ಚೆನ್ನೈಗೆ
ಚೆನ್ನೈ , ಬುಧವಾರ, 8 ಆಗಸ್ಟ್ 2018 (06:40 IST)
ಚೆನ್ನೈ: ತಮಿಳುನಾಡು ಮಾಜಿ ಸಿಎಂ ಎಂ. ಕರುಣಾನಿಧಿ(94) ವಿಧಿವಶ ಹಿನ್ನೆಲೆ ಚೆನ್ನೈನ ರಾಜಾಜಿಹಾಲ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಸಾರ್ವಜನಿಕ ದರ್ಶನಕ್ಕೂ ಕೂಡ ವ್ಯವಸ್ಥೆ ಮಾಡಲಾಗಿದೆ.


ಈಗಾಗಲೇ ಸೂಪರ್ ಸ್ಟಾರ್ ರಜನಿಕಾಂತ್ ಅಂತಿಮ ದರ್ಶನ ಪಡೆದರು. ನಟ ಧನುಷ್ ಹಾಗೂ ಸೌಂದರ್ಯ ಕೂಡ ಕರುಣಾನಿಧಿಯ ಅಂತಿ ದರ್ಶನ ಪಡೆದಿದ್ದಾರೆ.  ಇನ್ನು ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು  ಅಂತಿಮ ನಮನ ಸಲ್ಲಿಸಲು ಚೆನ್ನೈಗೆ ಭೇಟಿ ನೀಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕರುಣಾನಿಧಿ ಅಂತ್ಯಕ್ರೀಯೆ ಜಾಗ ವಿವಾದ; ವಿಚಾರಣೆ ನಡೆಸಿಕೊಡಲಿರುವುದು ಯಾರು ಗೊತ್ತಾ…?