ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಇನ್ನಿಲ್ಲ!

Webdunia
ಮಂಗಳವಾರ, 7 ಆಗಸ್ಟ್ 2018 (21:51 IST)
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ (94) ಮಂಗಳವಾರ ನಿಧನರಾದರು.
ದೀರ್ಘಕಾಲದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 15 ದಿನಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.



ಕರುಣಾನಿಧಿ ಅವರು ಮೂವರು ಪತ್ನಿಯರು ಮತ್ತು ಎಂ.ಕೆ. ಸ್ಟಾಲಿನ್, ಅಳಗಿರಿ, ಕನ್ನಿಮೋಳಿ ಸೇರಿದಂತೆ ಆರು ಮಕ್ಕಳನ್ನು ಅಗಲಿದ್ದಾರೆ.

ವಯೋಸಹಜ ಅನಾರೋಗ್ಯದ ಕಾರಣದಿಂದ ಕರುಣಾನಿಧಿ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ನಗರದ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತು ಕಳೆದ ಆದಿತ್ಯವಾರದಿಂದ ಅವರ ಆರೋಗ್ಯ ಹದಗೆಡುತ್ತಾ ಬಂದಿತ್ತು. ಇಂದು ಅವರ ಪ್ರಮುಖ ಅಂಗಗಳ ಕಾರ್ಯಕ್ಷಮತೆ ಕ್ಷೀಣವಾಗುತ್ತಾ ಬರುತ್ತಿದ್ದಂತೆಯೇ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ತಜ್ಞ ವೈದ್ಯರ ತಂಡವು ಕರುಣಾನಿಧಿ ಅವರ ಆರೋಗ್ಯ ಚೇತರಿಕೆಗೆ ಸಂಬಂಧಿಸಿದಂತೆ ಕಳವಳವನ್ನು ವ್ಯಕ್ತಪಡಿಸಿತ್ತು. ಮತ್ತು ಅವರ ಕುಟುಂಬ ಸದಸ್ಯರಿಗೆ ಈ ಕುರಿತಾದಂತೆ ಕ್ಷಣಕ್ಷಣದ ಮಾಹಿತಿಯನ್ನು ನೀಡಲಾಗುತ್ತಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹತ್ವದ ತೀರ್ಮಾನ ತೆಗೆದುಕೊಂಡ ಸರ್ಕಾರ: ನೀವೂ ಚೆಕ್ ಮಾಡಿಕೊಳ್ಳಿ

ದೇಶಾದ್ಯಂತ ಮತ್ತೆ ಇಂಧನ ದರ ಭಾರಿ ಏರಿಕೆ: ಸಾರ್ವಜನಿಕರಿಗೆ ಮತ್ತೊಂದು ಬಿಗ್ ಶಾಕ್

Karnataka Weather: ಕರ್ನಾಟಕದ ಮುಂದಿನ ಒಂದು ವಾರದ ಹವಾಮಾನ ವರದಿ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಮುಂದಿನ ಸುದ್ದಿ
Show comments