ಭೂಲೋಕದ ಸ್ವರ್ಗ ಕಾಶ್ಮೀರ ಈಗ ಪ್ರವಾಸಿಗಳಿಗೆ ಮುಕ್ತ

Webdunia
ಗುರುವಾರ, 10 ಅಕ್ಟೋಬರ್ 2019 (09:55 IST)
ನವದೆಹಲಿ: ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಯಾವುದೇ ಅನಾಹುತಗಳಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಕಾಶ್ಮೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಅದನ್ನೀಗ ಮುಕ್ತಗೊಳಿಸಲಾಗಿದೆ.


ಇನ್ನು ಮುಂದೆ ಕಾಶ್ಮೀರ ಪ್ರವಾಸಕ್ಕೆ ಮುಕ್ತವಾಗಲಿದೆ. ಉಗ್ರರ ದಾಳಿ ಬೆದರಿಕೆ ಮತ್ತು ಆರ್ಟಿಕಲ್ 370 ರದ್ದು ಮಾಡಿದ ಹಿನ್ನಲೆಯಲ್ಲಿ ಅಮರನಾಥ ಯಾತ್ರಿಗಳು ಸೇರಿದಂತೆ ಕಾಶ್ಮೀರ ಯಾತ್ರಾರ್ಥಿಗಳಿಗೆ ನಿರ್ಬಂಧ ಹೇರಲಾಗಿತ್ತು.

ಇದೀಗ ನಿರ್ಬಂಧ ತೆರವುಗೊಳಿಸಲಾಗಿದ್ದು, ಪ್ರವಾಸಿಗಳು ಮಾತ್ರವಲ್ಲದೆ, ಸ್ಥಳೀಯ ಕಾಲೇಜು, ಶಿಕ್ಷಣ ಸಂಸ್ಥೆಗಳನ್ನೂ ಮತ್ತೆ ತೆರೆಯಲಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಹಿನ್ನಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಸಿದ್ದರಾಮಯ್ಯ ದೆಹಲಿಯಿಂದ ಬಂದ ತಕ್ಷಣ ಹೀಗೆ ಮಾಡಿದ್ರೆ ಸಿಎಂ ಬದಲಾವಣೆ ಪಕ್ಕಾ ಎಂದರ್ಥ

ಮುಂದಿನ ಸುದ್ದಿ
Show comments