Webdunia - Bharat's app for daily news and videos

Install App

ಭೂಲೋಕದ ಸ್ವರ್ಗ ಕಾಶ್ಮೀರ ಈಗ ಪ್ರವಾಸಿಗಳಿಗೆ ಮುಕ್ತ

Webdunia
ಗುರುವಾರ, 10 ಅಕ್ಟೋಬರ್ 2019 (09:55 IST)
ನವದೆಹಲಿ: ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಯಾವುದೇ ಅನಾಹುತಗಳಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಕಾಶ್ಮೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಅದನ್ನೀಗ ಮುಕ್ತಗೊಳಿಸಲಾಗಿದೆ.


ಇನ್ನು ಮುಂದೆ ಕಾಶ್ಮೀರ ಪ್ರವಾಸಕ್ಕೆ ಮುಕ್ತವಾಗಲಿದೆ. ಉಗ್ರರ ದಾಳಿ ಬೆದರಿಕೆ ಮತ್ತು ಆರ್ಟಿಕಲ್ 370 ರದ್ದು ಮಾಡಿದ ಹಿನ್ನಲೆಯಲ್ಲಿ ಅಮರನಾಥ ಯಾತ್ರಿಗಳು ಸೇರಿದಂತೆ ಕಾಶ್ಮೀರ ಯಾತ್ರಾರ್ಥಿಗಳಿಗೆ ನಿರ್ಬಂಧ ಹೇರಲಾಗಿತ್ತು.

ಇದೀಗ ನಿರ್ಬಂಧ ತೆರವುಗೊಳಿಸಲಾಗಿದ್ದು, ಪ್ರವಾಸಿಗಳು ಮಾತ್ರವಲ್ಲದೆ, ಸ್ಥಳೀಯ ಕಾಲೇಜು, ಶಿಕ್ಷಣ ಸಂಸ್ಥೆಗಳನ್ನೂ ಮತ್ತೆ ತೆರೆಯಲಾಗಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ಹಿನ್ನಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ವಿಡಿಯೋವನ್ನೇ ಬ್ಲಾಕ್ ಮಾಡ್ತೀರಾ: ಮೆಟಾ ವಿರುದ್ಧ ಸೈಬರ್ ಪೊಲೀಸರ ಖಡಕ್ ಕ್ರಮ

ನನ್ನ ಬಿಟ್ಟೋಗ್ಬೇಡಿ ಅಪ್ಪಾ... ಈ ವಿಡಿಯೋ ನೋಡಿದ್ರೆ ಯೋಧರ ಮೇಲಿನ ಗೌರವ ಹೆಚ್ಚಾಗುತ್ತದೆ Video

ಬಾಲಕಿಯನ್ನು ಪಾಳು ಬಿದ್ದ ಮನೆಗೆ ಕರೆದೊಯ್ದು ರೇಪ್ ಗೆ ಯತ್ನಿಸಿದ ಯುವಕರನ್ನು ಹಿಡಿದ ಪಬ್ಲಿಕ್ ಮಾಡಿದ್ದೇನು Video

ಆಕ್ಷೇಪಾರ್ಹ ಪದ ಬಳಸಿದ್ರೂ ಕೇಸ್ ಹಾಕಬಾರದು, ನಮ್ಮ ಮಾತಿಗೆ ಬೆಲೆಕೊಡದಿದ್ರೆ ಮತ್ತೆ ಪ್ರತಿಭಟನೆ ಮಾಡ್ತೀವಿ: ಸಿಜೆಪಿ ಸೌರವ್ ದಾಸ್

ಕಾವೇರಿ ಗಲಾಟೆಗೆ ಕರುನಾಡು ಬಂದ್ ಆಗುತ್ತಾ, ಇಂದು ನಿರ್ಧಾರ

ಮುಂದಿನ ಸುದ್ದಿ
Show comments