Webdunia - Bharat's app for daily news and videos

Install App

73ನೇ ದಿನವೂ ಕಾಶ್ಮಿರ ಕಣಿವೆ ಬಂದ್‌

Webdunia
ಸೋಮವಾರ, 19 ಸೆಪ್ಟಂಬರ್ 2016 (17:11 IST)
ಕಾಶ್ಮಿರ ಕಣಿವೆ ಸತತ 73ನೇ ದಿನವೂ ಸ್ಥಬ್ಧವಾಗಿದ್ದು ಶ್ರೀನಗರದಲ್ಲೂ ಕರ್ಫ್ಯೂ ಹೇರಲಾಗಿದೆ. ಪುಲ್ವಾಮಾ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕತಾವಾದಿಗಳು ಪ್ರತಿಭಟನೆ ಆರಂಭಿಸಿದ್ದರಿಂದ, ಮತ್ತೆ ಹಿಂಸಾಚಾರ ಉಲ್ಭಣವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.  
 
ನಿನ್ನೆ ರಾತ್ರಿ ಅನಂತನಾಗ್ ಜಿಲ್ಲೆಯ ಪಿಡಿಪಿ ಅಧ್ಯಕ್ಷನ ನಿವಾಸಕ್ಕೆ ನುಗ್ಗಿದ ಉಗ್ರರು ಭದ್ರತಾ ಸಿಬ್ಬಂದಿಗಳ ಕೈಯಲ್ಲಿದ್ದ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಪರಾರಿಯಾದ ಘಟನೆ ವರದಿಯಾಗಿದೆ. 
 
ಕಾಶ್ಮಿರ ಕಣಿವೆಯಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳು, ಮಾರುಕಟ್ಟೆ, ಸಾರಿಗೆ ವ್ಯವಸ್ಥೆ ಮತ್ತು ಇತರ ವಹಿವಾಟು ಸ್ಥಗಿತಗೊಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಕಾಶ್ಮಿರದಲ್ಲಿ ಜುಲೈ 9 ರಿಂದ ಆರಂಭವಾದ ಹಿಂಸಾಚಾರದಿಂದ 86 ನಾಗರಿಕರು ಮತ್ತು ಮೂವರು ಪೊಲೀಸರು ಸೇರಿದಂತೆ 89 ಮಂದಿ ಸಾವನ್ನಪ್ಪಿದ್ದಾರೆ. 11,500 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಕ್ಕಾಲು ಕೆಜಿ ಚಿನ್ನ, ಐಷಾರಾಮಿ ಕಾರು ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ: ನವವಿವಾಹಿತೆ ಸಾವಿಗೆ ಶರಣು

ಲಲಿತ್ ಮೋದಿಗೆ ಸುಪ್ರೀಂಕೋರ್ಟ್ ಶಾಕ್‌: ಬಿಸಿಸಿಐಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ವಜಾ

ದಲಿತರ ಜಮೀನನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳಲು ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments