Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಪನಿಗೆ ಭರ್ಜರಿ ಬಂಗಾರದ ಗಿಫ್ಟ್ ಕೊಡಲಿರುವ ಕೆಸಿಆರ್.

Webdunia
ಮಂಗಳವಾರ, 21 ಫೆಬ್ರವರಿ 2017 (15:00 IST)
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ತಮ್ಮ ರಾಧ್ಯ ಆರಾಧ್ಯ ದೈವ ತಿರುಪತಿ ತಿಮ್ಮಪ್ಪನಿಗೆ ಭರ್ಜರಿ ಬಂಗಾರದ ಗಿಫ್ಟ್ ಉಡುಗೊರೆಯಾಗಿ ನೀಡಲು ಸಿದ್ಧರಾಗಿದ್ದಾರೆ. ಸುಮಾರು 5.6 ಕೋಟಿ ರೂ. ಮೌಲ್ಯದ ಬಂಗಾರದ ಕೊಡುಗೆ ಇದಾಗಿದೆ.


ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಡವೆಗಳು, ಪದ್ವಾವತಿಗೆ ಬಂಗಾರದ ಮೂಗುತಿ ಮತ್ತು ವಾರಾಂತ್ಯಕ್ಕೆ ಕುರವಿ ವೀರಭದ್ರೇಶ್ವರನಿಗೆ ಬಂಗಾರದ ಮೀಸೆ ನೀಡಲು ಕೆಸಿಆರ್ ಮುಂದಾಗಿದ್ದಾರೆ.

ತೆಲಂಗಾಣ ಪ್ರತ್ಯೇಕ ರಾಜ್ಯ ಹೋರಾಟದ ಸಂದರ್ಭ ದೇವರ ಬಳಿ ಹರಕೆ ಮಾಡಿಕೊಮಡಿದ್ದ ಕೆಸಿಆರ್ ಇದೀಗ ತನ್ನ ಆಶಯ ಈಡೇರಿರುವುದರಿಂದ ಹರಕೆ ತೀರಿಸುತ್ತಿದ್ದಾರೆ. 5 ಗಂಟೆಗೆ ತಿರುಪತಿಗೆ ಆಗಮಿಸಲಿರುವ ಕೆಸಿಆರ್ ಪೂಜಾ ಕೈಂಕರ್ಯಗಳಲ್ಲಿ ತೊಡಗಿಕೊಳ್ಲಲಿದ್ದಾರೆ.

ಇದಕ್ಕೂ ಮುನ್ನ ಕೆಸಿಆರ್ ಹರಕೆಯ ಮೊದಲ ಭಾಗವಾಗಿ ವಾರಂಗಲ್`ನ ಭದ್ರಕಾಳಿಗೆ 12 ಕೆ.ಜಿ ತೂಕದ ಬಂಗಾರದ ಕಿರೀಟ ನೀಡಿದ್ದನ್ನ ಇಲ್ಲಿ ಸ್ಮರಿಸಬಹುದು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments