Select Your Language

Notifications

webdunia
webdunia
webdunia
webdunia

ಎರಡನೇ ಬಾರಿ ತೆಲಂಗಾಣ ಮುಖ್ಯಮಂತ್ರಿಯಾಗಿ ಕೆಸಿಆರ್ ಪ್ರಮಾಣವಚನ ಸ್ವೀಕಾರ

ಎರಡನೇ ಬಾರಿ ತೆಲಂಗಾಣ ಮುಖ್ಯಮಂತ್ರಿಯಾಗಿ ಕೆಸಿಆರ್ ಪ್ರಮಾಣವಚನ ಸ್ವೀಕಾರ
ಹೈದರಾಬಾದ್ , ಗುರುವಾರ, 13 ಡಿಸೆಂಬರ್ 2018 (14:55 IST)
ಹೈದರಾಬಾದ್ : ಇಂದು ಎರಡನೇ ಬಾರಿ ತೆಲಂಗಾಣ ಮುಖ್ಯಮಂತ್ರಿಯಾಗಿ ಕೆ. ಚಂದ್ರಶೇಖರ್ ರಾವ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.


ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕೆ. ಚಂದ್ರಶೇಖರ್ ರಾವ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ 1.30 ಕ್ಕೆ ರಾಜಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕೆಸಿಆರ್ ಅಧಿಕಾರ ವಹಿಸಿಕೊಂಡಿದ್ದಾರೆ.


ರಾಜ್ಯಪಾಲ ನರಸಿಂಹನ್ ಅವರು ಕೆಸಿಆರ್ ಅವರಿಗೆ ಪ್ರಮಾಣ ವಚನ ಬೋಧನೆ ಮಾಡಿದ್ದಾರೆ. ಇವರ ಜೊತೆಗೆ ಮಹಮ್ಮದ್ ಅಲಿ ಸಚಿವರಾಗಿ  ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಸಾಲಮನ್ನಾ ವಿಚಾರದಲ್ಲಿ ರೈತರ ಭರವಸೆ ಹುಸಿ ಮಾಡಿದ ಕೇಂದ್ರ ಸರ್ಕಾರ