Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಗೆದ್ದು ಬೀಗಿದ ಕೆಸಿಆರ್

Webdunia
ಸೋಮವಾರ, 7 ನವೆಂಬರ್ 2022 (08:51 IST)
ಹೈದರಾಬಾದ್ : ದೇಶದ ಗಮನ ಸೆಳೆದಿದ್ದ ತೆಲಂಗಾಣದ ಮುನುಗೋಡೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಟಿಆರ್ಎಸ್ ಜಯ ಸಾಧಿಸಿದೆ.

10,040 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಪ್ರತಿಷ್ಠೆಯ ಕದನದಲ್ಲಿ ಸಿಎಂ ಕೆಸಿಆರ್ ಗೆದ್ದು ಬೀಗಿದ್ದಾರೆ.

ಟಿಆರ್ಎಸ್ ಅಭ್ಯರ್ಥಿ ಕೆ ಪ್ರಭಾಕರ ರೆಡ್ಡಿ 97,334 ಮತಗಳನ್ನು ಪಡೆದರೆ ಬಿಜೆಪಿಯ ರಾಜಗೋಪಾಲ ರೆಡ್ಡಿ 86,275 ಮತಗಳನ್ನು ಪಡೆದಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments