Webdunia - Bharat's app for daily news and videos

Install App

ಇಂದಿನಿಂದ ಕೇದಾರನಾಥ ಯಾತ್ರೆ ಆರಂಭ

Webdunia
ಬುಧವಾರ, 26 ಏಪ್ರಿಲ್ 2023 (13:54 IST)
ಡೆಹ್ರಾಡೂನ್ : ಕೇದಾರನಾಥ ಯಾತ್ರೆ ಇಂದಿನಿಂದ (ಮಂಗಳವಾರ) ಆರಂಭವಾಗಿದ್ದು, ಕೇದಾರನಾಥ ಧಾಮದ ಬಾಗಿಲು ಯಾತ್ರಾರ್ಥಿಗಳಿಗೆ ತೆರೆದಿದೆ.
 
ಶ್ಲೋಕಗಳ ಪಠ, ವಾದ್ಯಗಳ ಗಾಯನದೊಂದಿಗೆ ಇಂದು ಕೇದಾರನಾಥ ಧಾಮದ ಬಾಗಿಲು ತೆರೆಯಿತು. ಯಾತ್ರಾರ್ಥಿಗಳು ಸಂಭ್ರಮದಿಂದ ದೇವಾಲಯ ಪ್ರವೇಶಿಸುತ್ತಿದ್ದಾರೆ. ದಿನವೊಂದಕ್ಕೆ 13 ಸಾವಿರ ಯಾತ್ರಾರ್ಥಿಗಳಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. 

ಆದಾಗ್ಯೂ, ಯಾತ್ರಾ ಮಾರ್ಗದಲ್ಲಿ ಭಾರೀ ಹಿಮಪಾತ ಮತ್ತು ಹವಾಮಾನ ಇಲಾಖೆಯಿಂದ ಬಂದಿರುವ ಪ್ರತಿಕೂಲ ಹವಾಮಾನದ ಎಚ್ಚರಿಕೆಯನ್ನು ಗಮನದಲ್ಲಿಟ್ಟುಕೊಂಡು ಉತ್ತರಾಖಂಡ ಸರ್ಕಾರ ಕೇದಾರನಾಥ ಧಾಮ ಯಾತ್ರೆಗೆ ಯಾತ್ರಿಕರಿಂದ ನೋಂದಣಿ ಅರ್ಜಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ. ಭಾರತೀಯ ಹವಾಮಾನ ಇಲಾಖೆ ಕೇದಾರನಾಥ ಧಾಮ್ ಮಾರ್ಗದಲ್ಲಿ ಭಾರೀ ಹಿಮಪಾತದ ಬಗ್ಗೆ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments