Webdunia - Bharat's app for daily news and videos

Install App

ಬಂಧನ ಭೀತಿಯಿಂದ ಇಡಿ ವಿಚಾರಣೆಗೆ ಕೇಜ್ರಿವಾಲ್ ಗೈರು

Webdunia
ಶುಕ್ರವಾರ, 3 ನವೆಂಬರ್ 2023 (21:00 IST)
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಜ್ರಿವಾಲ್ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಬಂಧನ ಭೀತಿಯಲ್ಲಿರುವ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದಾರೆ.

ಇದರ ಬೆನ್ನಲ್ಲೇ  ರಾಜಕೀಯ ದಾಳ ಉರುಳಿಸಿದ್ದಾರೆ ತಮಗೆ ನೀಡಿರುವ ನೋಟಿಸ್ ರಾಜಕೀಯ ಪ್ರೇರಿತವಾಗಿದೆ. ಈ ಸಮನ್ಸ್ ಹಿಂಪಡೆಯಬೇಕು ಎಂದು ಹೋರಾಟ ಆರಂಭಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

ಮುಂದಿನ ಸುದ್ದಿ
Show comments