Webdunia - Bharat's app for daily news and videos

Install App

ಮೋದಿ ವಿರುದ್ಧ ಕೇಜ್ರಿವಾಲ್‌ ವಾಗ್ಧಾಳಿ

Webdunia
ಗುರುವಾರ, 2 ಜೂನ್ 2022 (15:35 IST)
ನವದೆಹಲಿ : ನಮ್ಮೆಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಾಗ್ಧಾಳಿ ಮಾಡಿದರು.
 
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಚಿವ ಸತ್ಯಂದ್ರ ಜೈನ್ ಬಂಧನ ಕುರಿತು ಮಾತನಾಡಿದ ಅವರು, ಸಚಿವ ಸತೇಂದ್ರ ಜೈನ್ ಬಂಧನ ಬಳಿಕ ಉಪ ಮುಖಮಂತ್ರಿ ಮನೀಷ್ ಸಿಸೋಡಿಯ ಬಂಧನಕ್ಕೆ ಸುಳ್ಳು ಪ್ರಕರಣಗಳನ್ನು ಸಿದ್ದಪಡಿಸಲಾಗುತ್ತಿದೆ.

ಮನೀಶ್ ಸಿಸೋಡಿಯಾ ಅವರ ವಿರುದ್ಧ ನಕಲಿ ಪ್ರಕರಣಗಳನ್ನು ದಾಖಲಿಸಲು ಕೇಂದ್ರವು ಎಲ್ಲ ಏಜೆನ್ಸಿಗಳಿಗೆ ಆದೇಶಿಸಿದೆ. ಮುಂದಿನ ಬಾರಿಯೂ ದೆಹಲಿ ಸಚಿವರನ್ನೆ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಮಾಹಿತಿ ಸಹ ನಮಗೆ ಸಿಕ್ಕಿದೆ ಎಂದು ಆರೋಪಿಸಿದರು. 

ಬಹಳಷ್ಟು ದಿನಗಳ ಹಿಂದಯೇ ನಾನು ಸತೇಂದ್ರ ಜೈನ್ ಅವರನ್ನು ಬಂಧಿಸುವ ಸಾಧ್ಯಗಳಿದೆ ಎಂದು ಹೇಳಿದ್ದೆ, ಅದರಂತೆ ಇಡಿ ಅವರನ್ನು ಬಂಧಿಸಿ ಜೂನ್ 9 ವರೆಗೂ ವಶಕ್ಕೆ ಪಡೆದುಕೊಂಡಿದೆ.

ಈಗಲೂ ಅದೇ ಮೂಲಗಳು ಡಿಸಿಎಂ ಮನೀಷ್ ಸಿಸೋಡಿಯ ವಿರುದ್ಧವೂ ಸುಳ್ಳು ಪ್ರಕರಣ ಸಿದ್ದವಾಗುತ್ತಿದೆ ಎಂದು ಹೇಳಿವೆ ಎಂದು ಆಕ್ರೋಶ ಹೊರ ಹಾಕಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments