ಮೋದಿ ವಿರುದ್ಧ ಕೇಜ್ರಿವಾಲ್‌ ವಾಗ್ಧಾಳಿ

Webdunia
ಗುರುವಾರ, 2 ಜೂನ್ 2022 (15:35 IST)
ನವದೆಹಲಿ : ನಮ್ಮೆಲ್ಲರನ್ನೂ ಒಟ್ಟಿಗೆ ಜೈಲಿಗೆ ಹಾಕಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಾಗ್ಧಾಳಿ ಮಾಡಿದರು.
 
ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಚಿವ ಸತ್ಯಂದ್ರ ಜೈನ್ ಬಂಧನ ಕುರಿತು ಮಾತನಾಡಿದ ಅವರು, ಸಚಿವ ಸತೇಂದ್ರ ಜೈನ್ ಬಂಧನ ಬಳಿಕ ಉಪ ಮುಖಮಂತ್ರಿ ಮನೀಷ್ ಸಿಸೋಡಿಯ ಬಂಧನಕ್ಕೆ ಸುಳ್ಳು ಪ್ರಕರಣಗಳನ್ನು ಸಿದ್ದಪಡಿಸಲಾಗುತ್ತಿದೆ.

ಮನೀಶ್ ಸಿಸೋಡಿಯಾ ಅವರ ವಿರುದ್ಧ ನಕಲಿ ಪ್ರಕರಣಗಳನ್ನು ದಾಖಲಿಸಲು ಕೇಂದ್ರವು ಎಲ್ಲ ಏಜೆನ್ಸಿಗಳಿಗೆ ಆದೇಶಿಸಿದೆ. ಮುಂದಿನ ಬಾರಿಯೂ ದೆಹಲಿ ಸಚಿವರನ್ನೆ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಮಾಹಿತಿ ಸಹ ನಮಗೆ ಸಿಕ್ಕಿದೆ ಎಂದು ಆರೋಪಿಸಿದರು. 

ಬಹಳಷ್ಟು ದಿನಗಳ ಹಿಂದಯೇ ನಾನು ಸತೇಂದ್ರ ಜೈನ್ ಅವರನ್ನು ಬಂಧಿಸುವ ಸಾಧ್ಯಗಳಿದೆ ಎಂದು ಹೇಳಿದ್ದೆ, ಅದರಂತೆ ಇಡಿ ಅವರನ್ನು ಬಂಧಿಸಿ ಜೂನ್ 9 ವರೆಗೂ ವಶಕ್ಕೆ ಪಡೆದುಕೊಂಡಿದೆ.

ಈಗಲೂ ಅದೇ ಮೂಲಗಳು ಡಿಸಿಎಂ ಮನೀಷ್ ಸಿಸೋಡಿಯ ವಿರುದ್ಧವೂ ಸುಳ್ಳು ಪ್ರಕರಣ ಸಿದ್ದವಾಗುತ್ತಿದೆ ಎಂದು ಹೇಳಿವೆ ಎಂದು ಆಕ್ರೋಶ ಹೊರ ಹಾಕಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

Video: ಜೋಡೆತ್ತು ಎಂದರೆ ಹೀಗಿರಬೇಕು.. ಜೊತೆಗಾರ ಎತ್ತು ಸತ್ತಿದ್ದಕ್ಕೆ ಜೋಡಿ ಎತ್ತು ಮಾಡಿದ್ದು ನೋಡಿದ್ರೆ ಕಣ್ಣೀರು ಬರುತ್ತೆ

ಡಿಕೆ ಶಿವಕುಮಾರ್ ಪಾಲಿಗೆ ಇಂದು ಮಹತ್ವದ ದಿನ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮುಂದಿನ ಸುದ್ದಿ
Show comments